Chikkamagaluru | ಬಿಜೆಪಿಗೆ ಅನ್ವರ್ ನೇಮಕ

0 132

ಚಿಕ್ಕಮಗಳೂರು : ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಅನ್ವರ್ ಅವರನ್ನು ನೇಮಕ ಮಾಡಲಾಗಿದೆ.


ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುವ ಮೂಲಕ ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬಿ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮವಹಿಸಬೇಕು ಎಂದು ಮೋರ್ಚಾದ ರಾಜ್ಯಾಧ್ಯಕ್ಷ ಡಾ. ಅನಿಲ್ ಥಾಮಸ್ ಆಯ್ಕೆಗೊಳಿಸಿದ್ದಾರೆ.

Leave A Reply

Your email address will not be published.

error: Content is protected !!