ಚಿಕ್ಕಮಗಳೂರು: ಬಾಬಾ ಬುಡನ್ ಗಿರಿಯಿಂದ ನಗರಕ್ಕೆ ಬರುತ್ತಿದ ಖಾಸಗಿವೊಂದು ಗಿರಿಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಇಂದು ಸಂಜೆ ನಡೆದಿದೆ.
ಬಸ್ಸಿನಲ್ಲಿ ಐದು ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದ್ದು ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

You cannot copy content of this page