ಚಿಕ್ಕಮಗಳೂರು: ಎಸಿಬಿ ಅಧಿಕಾರಿಗಳು ಇಂದು ಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದು, ಅಜ್ಜಂಪುರದ ಪಟ್ಟಣ ಪಂಚಾಯತ್ ನಲ್ಲಿ ಎಸ್.ಡಿ.ಎ. ಆಗಿರುವ ತಿಮ್ಮಯ್ಯ ನಿವಾಸದ ಮೇಲೆ ದಾಳಿ ನಡೆದಿದೆ.

ಡಿವೈಎಸ್ಪಿ ಅನಿಲ್ ರಾಥೋಡ್ ನೇತೃತ್ವದಲ್ಲಿ ತಿಮ್ಮಯ್ಯರ ನಿವಾಸ ಸೇರಿದಂತೆ ಮೂರು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ.

You cannot copy content of this page