ತೀರ್ಥಹಳ್ಳಿ : ತಾಲೂಕಿನ ಬಿಳುವೆ ತೋಟದಮನೆ ವಾಸಿ ಶಾಂತಮ್ಮ ರಾಮೇಗೌಡ (101) ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ವಯೋಸಹಜ ಅನಾರೋಗ್ಯದಿಂದ ಮೃತರಾದರು.
ಮೃತರು ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತ ಶಾಂತಮ್ಮ ರವರ ಅಂತ್ಯಸಂಸ್ಕಾರ ನಾಳೆ ಬೆಳಗ್ಗೆ ಅವರ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Related