ಪ್ರಬಂಧ ಸ್ಪರ್ಧೆ, ಸಹನಾ ರಾಜ್ಯಮಟ್ಟಕ್ಕೆ ಆಯ್ಕೆ

0 898

ಹೊಸನಗರ : ಶಿವಮೊಗ್ಗದಲ್ಲಿ ನಡೆದ ಜಿಲ್ಲಾಮಟ್ಟದ ಪ್ರಾಚ್ಯಪ್ರಜ್ಞ ಕಾರ್ಯಕ್ರಮದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಹೊಸನಗರ ತಾಲೂಕಿನ ಮಸಗಲ್ಲಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕು|| ಕೆ ಸಹನಾ ಪ್ರಥಮ ಸ್ಥಾನ ಹಾಗೂ ನಗದು ಪುರಸ್ಕಾರ ಪಡೆದು ರಾಜಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕು|| ಸಹನ ಮಳವಳ್ಳಿ ಮತ್ತಿಕೊಪ್ಪದ ಕೃಷ್ಣಮೂರ್ತಿ, ಪೂರ್ಣಿಮಾ ದಂಪತಿಗಳ ಪುತ್ರಿಯಾಗಿದ್ದು ಸಹನಾಳ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಆರ್ ಕೃಷ್ಣಮೂರ್ತಿ, ಸಮನ್ವಯಾಧಿಕಾರಿ ಎಂ ರಂಗನಾಥ್, ಮುಖ್ಯೋಪಾಧ್ಯಾಯ ಪರಶುರಾಮಪ್ಪ, ಶಾಲಾ ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಸಮಿತಿಯವರು ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.

Leave A Reply

Your email address will not be published.

error: Content is protected !!