ಬಿ.ಎಸ್. ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

0 288

ರಿಪ್ಪನ್‌ಪೇಟೆ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ರಿಪ್ಪನ್‌ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದವರು ವರಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರಿಗೆ ಆರೋಗ್ಯ ಮತ್ತು ರಾಜಕೀಯವಾಗಿ ಇನ್ನೂ ಹೆಚ್ಚಿನ ಶಕ್ತಿ ಕರುಣಿಸಲೆಂದು ವಿನಾಯಕ ಸ್ವಾಮಿಯಲ್ಲಿ ಪ್ರಾರ್ಥಿಸಿದರು.

ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎನ್.ಸತೀಶ್, ಮಹಾಶಕ್ತಿ ಕೇಂದ್ರದ ಮಾಜಿ ಆಧ್ಯಕ್ಷ ಎಂ.ಬಿ.ಮಂಜುನಾಥ, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಪಕ್ಷದ ಮುಖಂಡರಾಗ ಪದ್ಮಾ ಸುರೇಶ್, ನಾಗರತ್ನ ದೇವರಾಜ್, ಲಕ್ಷ್ಮಿ ಶ್ರೀನಿವಾಸ, ರೇಖಾರವಿ, ಲಿಂಗಪ್ಪ ಕಗ್ಗಲಿ, ಜಿ.ಡಿ.ಮಲ್ಲಿಕಾರ್ಜುನ, ಸುಂದರೇಶ್, ಸುಧೀರ್, ಆರ್.ರಾಘವೇಂದ್ರ ಇತರರು ಹಾಜರಿದ್ದರು.

Leave A Reply

Your email address will not be published.

error: Content is protected !!