Shivamogga News
ಮಲೆನಾಡಿನ ಹೃದಯ ಭಾಗದಲ್ಲೇ ಆವರಿಸಿದ ಭೀಕರ ಬರದ ಛಾಯೆ ! ಬತ್ತಿದ ಜಲ ಮೂಲಗಳು, ಶುದ್ಧ ಕುಡಿಯುವ…
ರಿಪ್ಪನ್ಪೇಟೆ: ಕೇಂದ್ರಿತ ಹೊಂಬುಜ ಮತ್ತು ಕೆರೆಹಳ್ಳಿ ಹೋಬಳಿಯ 10 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಫೆಬ್ರವರಿ ಅಂತ್ಯದಲ್ಲಿಯೇ ಜಲಕ್ಷಾಮ…
Shivamogga | ಸುಳ್ಳು ಹೇಳುವುದೇ ಕಾಂಗ್ರೆಸ್ನ ಹುಟ್ಟುಗುಣ ; ಕಾಂಗ್ರೆಸ್ ವಿರುದ್ಧ ಪ್ರಧಾನಿ…
ಶಿವಮೊಗ್ಗ : ಶಿವಮೊಗ್ಗದ ಜನತೆಗೆ ನನ್ನ ನಮಸ್ಕಾರಗಳು. ಸಿಗಂದೂರು ದೇವಿಗೆ ನನ್ನಪ್ರಣಾಮಗಳು, ಇದು ರಾಷ್ಟ್ರಕವಿ ಕುವೆಂಪು ಹುಟ್ಟಿದ ನಾಡು,…
ದುಗ್ಲಿ ಸುಕ್ಷೇತ್ರದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ | ಯುಗಮಾನೋತ್ಸವಶ್ರೀ ಜಗದ್ಗುರು…
ಸೊರಬ : ತಾಲೂಕಿನ ದುಗ್ಲಿ ಸುಕ್ಷೇತ್ರದ ಶ್ರೀ ಗುರು ರೇವಣಸಿದ್ಧೇಶ್ವರ ಮಠದಲ್ಲಿ ಮಾ. 30ರಂದು ಸಂಜೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.…
ರಿಪ್ಪನ್ಪೇಟೆ ; ಈ ಗ್ರಾ.ಪಂ. ವ್ಯಾಪ್ತಿಗಳಲ್ಲಿ ಮಾ.19 ರಂದು ಕರೆಂಟ್ ಇರಲ್ಲ !
ರಿಪ್ಪನ್ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಮಾ. 19 ರಂದು ಬೆಳಿಗ್ಗೆ 9:00 ರಿಂದ ಸಂಜೆ 6:00 ಗಂಟೆವರೆಗೆ ವಿದ್ಯುತ್…
ರಾಮಚಂದ್ರಾಪುರ ಮಠದಲ್ಲಿ ಕೃಷ್ಣಾರ್ಪಣಂ | ಗೋವುಗಳು ಬಂಧಮುಕ್ತವಾಗಿರಬೇಕೆನ್ನುವುದು ಮಠದ ಆಶಯ ;…
ಹೊಸನಗರ : ಗೋಶಾಲೆಗಳನ್ನು ನಿರ್ಮಿಸಿ, ಮುನ್ನಡೆಸುವುದು ಸುಲಭದ ಕೆಲಸವಲ್ಲ. ರಾಮಚಂದ್ರಾಪುರ ಮಠದಲ್ಲಿನ ಗೋಶಾಲೆಗಳು ಹಲವು ವರ್ಷಗಳಿಂದ ದೇಸೀ…
ತೋಟಕ್ಕೆ ಔಷಧಿ ಸಿಂಪಡಿಸುವಾಗ ಅಸ್ವಸ್ಥಗೊಂಡು ರೈತ ಸಾವು !
ಹೊಸನಗರ : ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡೇನಕೊಪ್ಪ ಗ್ರಾಮದ ಗಣೇಶ್ ಪೂಜಾರಿ ಎಂಬುವವರು ಅಡಿಕೆ ತೋಟಕ್ಕೆ…
Chikmagaluru News
ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸೀರೆ, ಹಣ ವಶಕ್ಕೆ
ಚಿಕ್ಕಮಗಳೂರು: ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸೀರೆಗಳು, ದೋತಿ ಕೊಪ್ಪದ ಗಡಿಕಲ್ ಹಾಗೂ…
ಲೋಕಸಭಾ ಚುನಾವಣೆ | ಏ.26ಕ್ಕೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಮತದಾನ
ಚಿಕ್ಕಮಗಳೂರು: ಭಾರತ ಚುನಾವಣಾ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆ-2024ನ್ನು ಘೋಷಣೆ ಮಾಡಿದ್ದು, ಉಡುಪಿ-ಚಿಕ್ಕಮಗಳೂರು ಲೋಕಸಭಾ…
ನೀತಿ ಸಂಹಿತೆ ಜಾರಿ, ರಾಜಕೀಯ ಸಭೆ ಸಮಾರಂಭಕ್ಕೆ ಪರವಾನಗಿ ಕಡ್ಡಾಯ
ಚಿಕ್ಕಮಗಳೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಚುನಾವಣಾ ಪ್ರಚಾರಕ್ಕೆ ಮಾದರಿ ನೀತಿ ಸಂಹಿತೆ ಶನಿವಾರದಿಂದಲೇ ಜಾರಿಗೆ…
ಚಾರ್ಮಾಡಿ ಘಾಟ್ನಲ್ಲಿ ಕೆಟ್ಟು ನಿಂತ ಲಾರಿ, ಕಿ.ಮೀ. ಗಟ್ಟಲೇ ಟ್ರಾಫಿಕ್ ಜಾಮ್
ಮೂಡಿಗೆರೆ : ಸಿಮೆಂಟ್ ತುಂಬಿಕೊಂಡು ಹೋಗುತಿದ್ದ 16 ಚಕ್ರದ ಲಾರಿಯೊಂದು ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಕೆಟ್ಟು ನಿಂತ ಘಟನೆಯೊಂದು…
ಜೋಳದ ಚಿಗುರು ತಿಂದು 6 ಜಾನುವಾರುಗಳು ಸಾವು, 30 ಜಾನುವಾರುಗಳು ಅಸ್ವಸ್ಥ
ಚಿಕ್ಕಮಗಳೂರು: ಜೋಳದ ಚಿಗುರು ತಿಂದು 6 ಜಾನುವಾರುಗಳು ಮೃತಪಟ್ಟಿದ್ದು, 30 ಜಾನುವಾರುಗಳು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಹಿರೇಗೌಜ…
ದೇಶದಲ್ಲಿ ಸರ್ವಾಧಿಕಾರಿ ಆಡಳಿತ ಕೊನೆಯಾಗಬೇಕು ; ನಟ ಪ್ರಕಾಶ್ರಾಜ್
ಚಿಕ್ಕಮಗಳೂರು : ದೇಶದಲ್ಲಿ ಸರ್ವಾಧಿಕಾರಿ ಆಡಳಿತ ಕೊನೆಯಾಗಬೇಕು. ಪ್ರಶ್ನೆ ಕೇಳಿದ ಮತದಾರರಿಗೆ ಉತ್ತರ ನೀಡುವ ವ್ಯವಸ್ಥೆ ಆಗಬೇಕು ಎಂದು…
Crime News
ಹುಂಚ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ !
ರಿಪ್ಪನ್ಪೇಟೆ : ಹುಂಚ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಸೋಮವಾರ ಮಧ್ಯಾಹ್ನ ಪತ್ತೆಯಾಗಿದೆ.
…
ವ್ಯಕ್ತಿ ಮೇಲೆ ದಾಳಿ ; ತಲೆಯಲ್ಲಿಯೇ ಸಿಕ್ಕಿಹಾಕಿಕೊಂಡ ಮಚ್ಚು !
ಶಿವಮೊಗ್ಗ : ಸ್ನೇಹಿತರ ಜೊತೆ ಊಟಕ್ಕೆ ತೆರಳಿದಾತನ ಮೇಲೆ ಮಚ್ಚಿನಿಂದ ದಾಳಿ ನಡೆಸಿರುವ ಘಟನೆ ನಗರದ ಹರಿಗೆ ಗ್ರಾಮದಲ್ಲಿ ನಡೆದಿದೆ. ಮಚ್ಚು…
ಕಾರಿಗೆ ಬೆಂಕಿ ಹಚ್ಚಿ ಶಿವಮೊಗ್ಗದ ಯುವಕನ ಭೀಕರ ಹತ್ಯೆ !
ಶಿಕಾರಿಪುರ : ತಾಲೂಕಿನ ಶಿರಾಳಕೊಪ್ಪ ಸಮೀಪದ ತೋಗರ್ಸಿ ಬಳಿ, ಶಿವಮೊಗ್ಗದ ಯುವಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತಡರಾತ್ರಿ…
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ! ಆರೋಪಿ ಬಂಧನ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು
ರಿಪ್ಪನ್ಪೇಟೆ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ರಿಪ್ಪನ್ಪೇಟೆಯ ಬರುವೆ ಗ್ರಾಮದ ಚಂದ್ರಪ್ಪ (52) ಎಂಬ…
ಕಾಫಿ ಗಿಡಗಳ ಮಧ್ಯೆ ಗಾಂಜಾ ಬೆಳೆ, ಓರ್ವ ವಶಕ್ಕೆ
ಚಿಕ್ಕಮಗಳೂರು : ಕಾಫಿ ತೋಟವೊಂದರಲ್ಲಿ ಕಾಫಿ ಗಿಡಗಳ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆದ ಆರೋಪದ ಮೇಲೆ ತೋಟದ ಮಾಲಿಕನನ್ನು ಸಿಇಎನ್ ಪೊಲೀಸರು…
Hosanagara | ನಡೆದು ಹೋಗುತ್ತಿದ್ದ ಮಹಿಳೆಗೆ ಬೈಕ್ನಲ್ಲಿ ಬಂದ ಯುವಕರಿಂದ ಚೂರಿ ಇರಿತ !
ಹೊಸನಗರ : ಪಟ್ಟಣದ ಪಾರ್ಲರ್ ಒಂದರಲ್ಲಿ ಕೆಲಸ ಮಾಡುವ ಮಹಿಳೆಗೆ ಗಣಪತಿ ದೇವಸ್ಥಾನ ರಸ್ತೆಯ ದೇವಸ್ಥಾನದ ಎದುರಿನ ಮನೆಯಲ್ಲಿ ಊಟ ಮುಗಿಸಿ…