ಹೊಸನಗರ ; ರಾಮಕ್ಷತ್ರಿಯ ಯುವಕ ಸಂಘದ ಅಧ್ಯಕ್ಷರಾಗಿ ಸತೀಶ್ ಮಾವಿನಕೊಪ್ಪ ಆಯ್ಕೆ
ಹೊಸನಗರ: ತಾಲ್ಲೂಕು ರಾಮಕ್ಷತ್ರಿಯ ಯುವಕ ಸಂಘದ ಅಧ್ಯಕ್ಷರಾಗಿ ಸತೀಶ ಮಾವಿನಕೊಪ್ಪ ಆಯ್ಕೆ ಮಾಡಲಾಗಿದೆ.
ಪಟ್ಟಣದ ಶ್ರೀಸೀತಾರಾಮಚಂದ್ರ ಸಭಾಭವನದಲ್ಲಿ ಯುವಕ ಸಂಘದ ಸದಸ್ಯರ ಸಭೆಯನ್ನು ಕರೆಯಲಾಗಿದ್ದು ಈ ಸಭೆಯಲ್ಲಿ ಸತೀಶ್ರವರನ್ನು ಆಯ್ಕೆ ಮಾಡಲಾಗಿದೆ.
ಯುವಕ ಸಂಘದ ಉಪಾಧ್ಯಕ್ಷರಾಗಿ ತಿಮ್ಮಪ್ಪ ಮಾವಿನಕೊಪ್ಪ, ಕಾರ್ಯದರ್ಶಿಯಾಗಿ ಮಂಜುನಾಥ್ ಸಂಜೀವಣ್ಣ ಆಯ್ಕೆಯಾದರು.