Shivamogga News
ಘೋಷಿತ ಗ್ಯಾರಂಟಿ ಯೋಜನೆ, ಸಮರ್ಪಕ ಅನುಷ್ಟಾನ ಕಾಂಗ್ರೆಸ್ಗೆ ಲಾಭ ; ಚಿದಂಬರ
ರಿಪ್ಪನ್ಪೇಟೆ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ನಂತರ…
ಅಭಿವೃದ್ಧಿ ನೋಡಿ ಮತ ನೀಡಿ ; ಪದ್ಮಾವತಿ
ಹೊಸನಗರ: ದೇಶದಲ್ಲಿ 10 ವರ್ಷಗಳ ಕಾಲ ಆಡಳಿತ ನಡೆಸಿದ ವೈಖರಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಜನಪರವಾದ ಕಾರ್ಯಕ್ರಮಗಳು…
Accident | ಮರಕ್ಕೆ ಗುದ್ದಿ ಮೂರು ಪಲ್ಟಿಯಾದ ಜೀಪ್, ಚಾಲಕ ಸ್ಥಳದಲ್ಲೇ ಸಾವು !
ರಿಪ್ಪನ್ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ…
ಬಿರುಬೇಸಿಗೆಯಲ್ಲಿಯೂ ತುಂಬಿ ಹರಿಯುವ ಕಳಸೆ ಗೌರಿಹೊಂಡ !
ರಿಪ್ಪನ್ಪೇಟೆ: ಕಳೆದ 10 ತಿಂಗಳಿಂದ ಮಳೆಯಿಲ್ಲದೆ ಹಳ್ಳ-ಕೊಳ್ಳಗಳು ಬತ್ತಿ ಅಂತರ್ಜಲ ಸಹ ಇಲ್ಲದೆ ತೆರೆದ, ಕೊಳವೆಗಳಲ್ಲಿ ನೀರಿಲ್ಲದೇ…
ಏ.29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ -2 ; ಸಕಲ ಸಿದ್ದತೆಗೆ ಸೂಚನೆ
ಶಿವಮೊಗ್ಗ: ಜಿಲ್ಲೆಯಲ್ಲಿ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಗಳು…
Shivamogga Loksabha Constituency | ಮನೆಯಿಂದಲೇ ಮತದಾನ ಚಲಾವಣೆಗೆ ಸಿಇಓ ರವರಿಂದ ಚಾಲನೆ
ಶಿವಮೊಗ್ಗ : ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಅಂಗವಾಗಿ ಭಾರತ ಚುನಾವಣಾ ಆಯೋಗ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದು ಇದರ…
Chikmagaluru News
ಮತದಾನ ಮಾಡಿದ ಶ್ರೀ ರಂಭಾಪುರಿ ಜಗದ್ಗುರುಗಳು
ಎನ್.ಆರ್.ಪುರ : ಲೋಕಸಭಾ ಚುನಾವಣೆಯ ಅಂಗವಾಗಿ ಇಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ…
Chikkamagaluru Loksabha Constituency | ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ…
ಚಿಕ್ಕಮಗಳೂರು : ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಏಪ್ರಿಲ್ 26 ರಂದು ಮತದಾನ ನಡೆಯಲಿದ್ದು, ಚಿಕ್ಕಮಗಳೂರು ವಿಭಾಗದ…
ಮತದಾನದ ಮೂಲಕ ಪ್ರಜಾಪ್ರಭುತ್ವ ಹಬ್ಬದಲ್ಲಿ ಪಾಲ್ಗೊಳ್ಳಿ ; ಡಾ|| ಗೋಪಾಲಕೃಷ್ಣ
ಚಿಕ್ಕಮಗಳೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ ಮತದಾನವು ಏಪ್ರಿಲ್ 26 ರಂದು ನಡೆಯಲಿದ್ದು, ಪ್ರತಿಯೊಬ್ಬ ಅರ್ಹ ಮತದಾರರು ಪ್ರಜಾಪ್ರಭುತ್ವದ…
ಸಿಡಿಲಿನಿಂದ ರಕ್ಷಿಸಿಕೊಳ್ಳಲು ಸಲಹೆ
ಚಿಕ್ಕಮಗಳೂರು: ಬೇಸಿಗೆ ಮಳೆ ವೇಳೆ ಬಡಿಯುವ ಸಿಡಿಲಿನಿಂದ ಆಗುತ್ತಿರುವ ಜೀವಹಾನಿ ಪ್ರಕರಣಗಳಿಂದ ಎಚ್ಚೆತ್ತುಕೊಂಡಿರುವ ರಾಷ್ಟ್ರೀಯ ವಿಪತ್ತು…
Model Code of Conduct | ಮಾದರಿ ನೀತಿ ಸಂಹಿತೆ
ಚಿಕ್ಕಮಗಳೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು ಕೊನೆಯ 72 ಗಂಟೆ ಮತದಾರರ…
ಹೊಗರೇಕಾನ್ ಗಿರಿಯಲ್ಲಿ ಬ್ರಹ್ಮರಥೋತ್ಸವ
ಚಿಕ್ಕಮಗಳೂರು : ಹೊಗರೇಕಾನ್ ಗಿರಿಯಲ್ಲಿ ಶ್ರೀಸಿದ್ದೇಶ್ವರಸ್ವಾಮಿಯ ಬ್ರಹ್ಮರಥೋತ್ಸವ ಭಕ್ತಾದಿಗಳ ಶ್ರದ್ಧಾ ಭಕ್ತಿಯೊಂದಿಗೆ ನಡೆಯಿತು.
…
Crime News
ಅಬ್ಬಲಗೆರೆ ಗ್ರಾ.ಪಂ. ಗ್ರೇಡ್-2 ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ
ಶಿವಮೊಗ್ಗ: ಜಮೀನಿನ ಖಾತೆ ಮಾಡಿಕೊಡಲು 15 ಸಾವಿರ ರೂ. ಲಂಚ ಪಡೆಯುತ್ತಿದ್ದ ಅಬ್ಬಲಗೆರೆ ಗ್ರಾಮ ಪಂಚಾಯಿತಿಯ ಗ್ರೇಡ್-2 ಕಾರ್ಯದರ್ಶಿ…
ಕೆ.ಎಸ್.ಈಶ್ವರಪ್ಪನವರಿಗೆ ಅಪೂರ್ವ ಬೆಂಬಲ ; ರಾಷ್ಟ್ರಭಕ್ತ ಬಳಗದ ವಾಟಗೋಡು ಸುರೇಶ್
ಹೊಸನಗರ : ಕ್ಷೇತ್ರದಲ್ಲಿ ಈವರೆಗೆ ನಡೆಸಿದ ಪ್ರವಾಸ ಬಳಿಕ ಕೆ.ಎಸ್. ಈಶ್ವರಪ್ಪನವರಿಗೆ ನಿರೀಕ್ಷೆಗೂ ಮೀರಿ ಜನ ಬೆಂಬಲ ವ್ಯಕ್ತವಾಗಿರುವುದು…
ಹುಲಿ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಅಂದರ್ !
ಹುಲಿ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಅಂದರ್ !
ಮೂಡಿಗೆರೆ : ತಾಲೂಕಿನ ತತ್ಕೊಳ ಮೀಸಲು ಅರಣ್ಯ ಪ್ರದೇಶದಲ್ಲಿ ಹುಲಿಯೊಂದನ್ನು ಹತ್ಯೆ…
ಕಾರು ಅಪಘಾತ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ಕಾರು ಅಪಘಾತ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ಚಿಕ್ಕಮಗಳೂರು : ತಾಲೂಕಿನ ಕೈ ಮರ ಸಮೀಪದ ದಾಸರಹಳ್ಳಿ ಗ್ರಾಮದಲ್ಲಿ ಪ್ರವಾಸಿಗರ…
ಅಕ್ರಮವಾಗಿ ಮರಳು, ಕಲ್ಲು ಸಾಗಿಸುತ್ತಿದ್ದ ಮೂರು ಲಾರಿಗಳು ವಶಕ್ಕೆ
ರಿಪ್ಪನ್ಪೇಟೆ: ಸ್ಥಳೀಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಟಿಪ್ಪರ್ ಲಾರಿಗಳು ಹಾಗೂ ಕಲ್ಲು…
ಕುಡಿದ ಮತ್ತಿನಲ್ಲಿ ಓಮ್ನಿ ವಾಹನಕ್ಕೆ ಗುದ್ದಿದ ಪಿಕಪ್ ಚಾಲಕ, ಓಮ್ನಿ ಚಾಲಕನ ಎರಡು ಕಾಲು ಕಟ್ !
ಹೊಸನಗರ : ಕುಡಿದ ಮತ್ತಿನಲ್ಲಿ ಅತೀ ವೇಗದಲ್ಲಿ ಪಿಕಪ್ ವಾಹನ ಚಾಲನೆ ಮಾಡಿ ಎದುರಿನಿಂದ ಬಂದ ಓಮ್ನಿ ವಾಹನಕ್ಕೆ ಗುದ್ದಿದ ಪರಿಣಾಮ ಓಮ್ನಿ…