ಹೊಸ ಹಣಕಾಸು ಕಾಯ್ದೆಯಿಂದ ನಿವೃತ್ತ ಸರ್ಕಾರಿ ಉದ್ಯೋಗಿಗಳಿಗೆ ವಿದಾಯ ಭತ್ಯೆ ಅಥವಾ ಡಿಎ ಏರಿಕೆ ಮತ್ತು ವೇತನ ಆಯೋಗ ಪ್ರಯೋಜನಗಳು ಇನ್ನು ಮುಂದೆ ಸಿಗುವುದಿಲ್ಲ ಎಂದು ಕೆಲವು ವರದಿಗಳು ಹೇಳುತ್ತಿವೆ.
ಈ ಪ್ರಕ್ರಿಯೆಯು ಖಾಸಗಿ ರಂಗದ ಉದ್ಯೋಗಿಗಳಿಗೆ ಸಂಬಂಧಿಸದೇ ,ಸರ್ಕಾರಿ ಉದ್ಯೋಗಿಗಳಿಗೆ ಮಾತ್ರ ಸಂಬಂಧಿಸಿದ್ದು ಅವರು ಸರ್ಕಾರಿ ಸೇವೆಯಿಂದ ಶೋಷಣೆಗೆ ಒಳಗಾಗುತ್ತಿದ್ದಾರೆ. ಅಂದರೆ ನಿಯಮ 37ರಲ್ಲಿನ ಬದಲಾವಣೆಯಿಂದ ಸರ್ಕಾರಿ ಉದ್ಯೋಗಿಗಳ ವಿದಾಯ ಭತ್ಯೆ ಏರಿಕೆ ಮತ್ತು ವೇತನ ಆಯೋಗ ಪ್ರಯೋಜನಗಳನ್ನು ನಿರಾಕರಿಸುತ್ತದೆ. ಈ ಬದಲಾವಣೆಯಿಂದ ನಿವೃತ್ತಿ ಪಡೆದ ಸರ್ಕಾರಿ ಉದ್ಯೋಗಿಗಳು ತಮ್ಮ ಪಿಂಚಣಿ ಮತ್ತು ಇತರ ರಿಟೈರ್ಮೆಂಟ್ ಪ್ರಯೋಜನಗಳನ್ನು ಕಳೆದುಕೊಳ್ಳಬಹುದು.
ಇದರಿಂದ ಅವರ ಜೀವನ ನಡೆಸಲು ಕಷ್ಟವಾಗುತ್ತದೆ. ಈ ಬದಲಾವಣೆಗಳನ್ನು ನಿವೃತ್ತ ಸರ್ಕಾರಿ ಉದ್ಯೋಗಿಗಳ ಸಂಘಗಳು ಸರ್ಕಾರದ ಈ ನಿಲುವನ್ನು ಪ್ರಶ್ನಿಸಿವೆ. ಅವರು ಈ ಬದಲಾವಣೆಯನ್ನು ಅನ್ಯಾಯಕಾರಿ ಎಂದು ಆರೋಪಿಸಿದ್ದಾರೆ. ಮುಂದೆ ಏನಾಗುತ್ತದೇ ?ನಿವೃತ್ತ ಸರ್ಕಾರಿ ಉದ್ಯೋಗಿಗಳ ಮೇಲೆ ಈ ಬದಲಾವಣೆಯು ಯಾವ ರೀತಿ ಪರಿಣಾಮ ಬೀರುತ್ತದೆಂದು ಕಾದುನೋಡಬೇಕಾಗಿದೆ.
Read More
ಸರ್ಕಾರಿ ನೌಕರರೇ ಇದನ್ನ ಗಮನಿಸಿ: ಆರೋಗ್ಯ ಸಂಜೀವಿನಿ ಯೋಜನೆಗೆ ಈ ದಾಖಲೆಗಳು ಕಡ್ಡಾಯ!
ಸುಲಭವಾಗಿ ಇ-ಸ್ವತ್ತು ದಾಖಲೆಯನ್ನು ನಿಮ್ಮ ಮೊಬೈಲ್ನಲ್ಲೇ ಉಚಿತವಾಗಿ ಪಡೆಯಬಹುದು.