ಆರ್.ಎಂ. ಮಂಜುನಾಥ್ ಗೌಡರಿಂದ ಶ್ರೀರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Written by Koushik G K

Published on:

ತೀರ್ಥಹಳ್ಳಿ:ಜುಲೈ 6 ರಂದು ಮಾಜಿ ಜಿಲ್ಲಾ ಸಹಕಾರ ಬ್ಯಾಂಕ್ (DCC Bank) ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡರು ತೀರ್ಥಹಳ್ಳಿ ತಾಲೂಕಿನ ಶ್ರೀರಾಮೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

WhatsApp Group Join Now
Telegram Group Join Now
Instagram Group Join Now

ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಕಾಂಗ್ರೆಸ್ ಪ್ರಮುಖರು, ಸಹಕಾರ ಕ್ಷೇತ್ರದ ನಾಯಕರೂ, ಅಭಿಮಾನಿಗಳು ಹಾಗೂ ಬೆಂಬಲಿಗರು ಗೌಡರೊಂದಿಗೆ ಭಾಗವಹಿಸಿದರು.

ಇದಕ್ಕೂ ಮುನ್ನ, ಜಿಲ್ಲಾ ಸಹಕಾರ ಬ್ಯಾಂಕ್ ನ ನಕಲಿ ಬಂಗಾರದ ಹಗರಣದಲ್ಲಿ ಬಂಧಿತರಾಗಿದ್ದ ಮಂಜುನಾಥ್ ಗೌಡ ಅವರಿಗೆ ಕರ್ನಾಟಕ ಹೈಕೋರ್ಟ್ ಜುಲೈ 2 ರಂದು ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿತ್ತು.

ಸಹಕಾರಿ ಸಂಸ್ಥೆಗಳಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಿದರೆ ಪ್ರಗತಿ ಕಾಣಲು ಸಾಧ್ಯವಿಲ್ಲ ; ಆರ್.ಎಂ. ಮಂಜುನಾಥ್ ಗೌಡ

Leave a Comment