ಮುಂದುವರೆದ ಮಳೆ ಆರ್ಭಟ ; ನಾಬಳ ಬಳಿ ರಸ್ತೆ ಸಂಪರ್ಕ ಕಡಿತ !

Written by Mahesh Hindlemane

Published on:

ತೀರ್ಥಹಳ್ಳಿ ; ಮಲೆನಾಡಿನಾದ್ಯಂತ ಪುಷ್ಯ ಮಳೆಯ ಆರ್ಭಟಕ್ಕೆ ಜೋರಾಗಿದ್ದು ನದಿಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು ಮಾಲತಿ ನದಿಯ ನೀರಿನ ಮಟ್ಟ ಹೆಚ್ಚಳವಾಗಿದೆ. ಪರಿಣಾಮ ಶೃಂಗೇರಿ-ಹೊಸಗದ್ದೆ- ಕುಂದಾದ್ರಿ ರಸ್ತೆ ಸಂಪರ್ಕ ಕಡಿತಗೊಂಡಿದೆ ಎಂದು ವರದಿಯಾಗಿದೆ.

WhatsApp Group Join Now
Telegram Group Join Now
Instagram Group Join Now

ಹೊನ್ನೆತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಬಳ ಬಳಿ ರಸ್ತೆ ಮೇಲೆ ನೀರು ಹರಿಯುತ್ತಿದ್ದು ಸಂಪರ್ಕ ಕಡಿತಗೊಂಡಿದೆ.

ಶೃಂಗೇರಿಯಿಂದ ಕುಂದಾದ್ರಿ ಹಾಗೂ ಗುಡ್ಡೇಕೇರಿಗೆ ಬರುವ ಪ್ರವಾಸಿಗರು ಬದಲಿ ಮಾರ್ಗದಲ್ಲಿ ಸಂಚರಿಸಬೇಕಿದೆ.

Leave a Comment