ರಿಪ್ಪನ್ಪೇಟೆ ; ಕೋಡೂರು ಬಳಿಯ ಅಮ್ಮನಘಟ್ಟ ಬಸ್ ನಿಲ್ದಾಣದಲ್ಲಿ ಚಿನ್ನದ ಚೈನ್ ಸರವೊಂದು ಶಿಕ್ಷಕಿ ಪಾರ್ವತಿಬಾಯಿ ಎಂಬುವರಿಗೆ ಸಿಕ್ಕಿದ್ದು ಅದನ್ನು ರಿಪ್ಪನ್ಪೇಟೆ ಠಾಣೆಯ ಪಿಎಸ್ಐ ರಾಜುರೆಡ್ಡಿ ಮೂಲಕ ಠಾಣೆಗೆ ತಲುಪಿಸುವ ಮೂಲಕ ತಮ್ಮ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ.
ಈ ಸರ ಮಲ್ಲಾಪುರ ಶಿವಕುಮಾರ್ ಎಂಬುವರಿಗೆ ಸೇರಿದಾಗಿದೆ ಎಂದು ಹೇಳಲಾಗಿದ್ದು ಇಂದು ಠಾಣೆಯಲ್ಲಿ ವಾರಸುದಾರರಿಗೆ ತಲುಪಿಸಿದರು.
ಈ ಸಂದರ್ಭದಲ್ಲಿ ಕೋಡೂರು ಗ್ರಾಮ ಪಂಚಾಯಿತ್ ಅಧ್ಯಕ್ಷ ಜಯಪ್ರಕಾಶಶೆಟ್ಟಿ ಹಾಗೂ ಇನ್ನಿತರ ಪೊಲೀಸ್ ಸಿಬ್ಬಂದಿವರ್ಗ ಹಾಜರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.