ತೀರ್ಥಹಳ್ಳಿ: ಶಾಸಕರಿಂದ ತುಂಗೆಗೆ ಬಾಗಿನ ಅರ್ಪಣೆ

Written by Koushik G K

Published on:

ತೀರ್ಥಹಳ್ಳಿ: ಪಟ್ಟಣದ ಶ್ರೀ ರಾಮೇಶ್ವರ ದೇವಾಲಯದ ಸಮೀಪದಲ್ಲಿ ಮಘೆ ಮಳೆಯ ಆರ್ಭಟಕ್ಕೆ ಉಕ್ಕಿ ಹರಿಯುತ್ತಿರುವ ತುಂಗಾನದಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಬಾಗಿನ ಅರ್ಪಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮಲೆನಾಡಿನ ಜೀವ ನದಿ ತುಂಗೆ ಈ ಬಾರಿ ಎರಡು ಬಾರಿ ಉಕ್ಕಿ ಹರಿದು ಶ್ರೀ ರಾಮ ಮಂಟಪ ಮುಳುಗುವಂತಾಗಿದೆ.ಕ್ಷೇತ್ರದ ಜನರ ಬದುಕು ಹಸನಾಗಲು ತುಂಗೆ ಸದಾ ಕಾಲ ಕಾಪಾಡಲಿ ಎಂದು ಶಾಸಕರು ಮಾತನಾಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ರಂಜಿತ್, ಎಂಐಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ,ಪ.ಪಂ.ಅಧ್ಯಕ್ಷ ರಹಮತ್ ಅಜಾದಿ,ಪ.ಪಂ.ಉಪಾಧ್ಯಕ್ಷೆ ಗೀತಾರಮೇಶ್,ಪ.ಪಂ.ಸದಸ್ಯರು,ತಾ.ಪಂ.ಕಾರ್ಯನಿರ್ವಾಹಣಾಧಿಕಾರಿ ಶೈಲಾ ಮುಂತಾದವರಿದ್ದರು.

Leave a Comment