Loksabha Election-2024 Exit Poll | ದೇಶದಲ್ಲಿ 7 ಹಂತದಲ್ಲಿ ನಡೆದ ಲೋಕಸಭಾ ಚುನಾವಣೆ (Loksabha Election)ಯ ಮತದಾನ ಮುಗಿದಿದ್ದು, ಬಹುತೇಕ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ (BJP) ನೇತೃತ್ವದ ಎನ್.ಡಿ.ಎ (NDA) ಮೈತ್ರಿಕೂಟ ಸ್ವೀಪ್ ಮಾಡುವ ಮೂಲಕ ಈ ಬಾರಿಯು ಅಧಿಕಾರದ ಗದ್ದುಗೆ ಏರುವ ಸಾಧ್ಯತೆ ಹೆಚ್ಚಾಗಿ ಕಂಡುಬಂದಿದೆ.
ವಿವಿಧ ಸಂಸ್ಥೆಗಳು ನಡೆಸಿದ ಸಮೀಕ್ಷೆಗಳು ಇಂತಿದೆ :
India News – D-Dynamics :
NDA : 371
INDIA : 125
ಇತರೆ : 47
Republic Bharat-Matrize :
NDA : 353 – 368
INDIA : 118 – 133
ಇತರೆ : 43 – 48
Republic TV- P Marq :
NDA : 359
INDIA : 154
ಇತರೆ : 30
Jan Ki Baat :
NDA : 362 – 392
INDIA Bloc : 141 – 161
TV5 Telugu :
NDA : 359
INDIA : 154
ಇತರೆ : 30
Newsnation :
NDA : 342 – 378
INDIA : 153 – 169
ಇತರೆ : 21 – 23

ಕರ್ನಾಟಕದಲ್ಲಿ ಬಿಜೆಪಿಗೆ ಮುನ್ನಡೆ :
ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ನಲ್ಲಿ ಕರ್ನಾಟಕದಲ್ಲಿ ಬಿಜೆಪಿ 20-22 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ. ಜೆಡಿಎಸ್ ಮೂರು ಸ್ಥಾನ ಗೆಲ್ಲುವ ಸಾಧ್ಯತೆ ಇರುವುದಾಗಿ ಹೇಳಿದೆ.
ನೆರೆಯ ಕೇರಳದಲ್ಲಿ ಬಿಜೆಪಿ 2-3 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಕಾಂಗ್ರೆಸ್ 13-14 ಸ್ಥಾನ, ಆಡಳಿತಾರೂಢ ಎಲ್ಡಿಎಫ್ ಕೇವಲ 1 ಸ್ಥಾನ ಗೆಲ್ಲುವ ನಿರೀಕ್ಷೆಯಿದೆ ಎಂದು ಹೇಳಿದೆ.
CNN ಸಮೀಕ್ಷೆ :
ಬಿಜೆಪಿ : 23 – 26
ಕಾಂಗ್ರೆಸ್ : 3 – 7
ಜೆಡಿಎಸ್ : 00
NDTV ಸಮೀಕ್ಷೆ :
ಬಿಜೆಪಿ : 18 – 22
ಜೆಡಿಎಸ್: 1 – 3
ಕಾಂಗ್ರೆಸ್ : 4 – 8
India Today ಸಮೀಕ್ಷೆ :
ಬಿಜೆಪಿ : 20 – 22
ಜೆಡಿಎಸ್ : 2 – 3
ಕಾಂಗ್ರೆಸ್ : 3 – 5
ಬಹುತೇಕ ಎಲ್ಲಾ ಸಮೀಕ್ಷೆಗಳಲ್ಲಿ ಎನ್.ಡಿ.ಎ ಮೈತ್ರಿಕೂಟ 350ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಭವಿಷ್ಯ ನುಡಿದ್ದು ಜೂ.4 ರಂದು ಫಲಿತಾಂಶ ಹೊರಬೀಳಲಿದ್ದು ಅಲ್ಲಿವರೆಗೆ ಕಾಯಬೇಕಾಗಿದೆ.
Read More
ಅಡಿಕೆ ಕಳವು ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಯ್ತು ಪೊಲೀಸರ ಕಾರ್ಯಾಚರಣೆ
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 4, 2025ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ