Latest News

ಏ.14 ರಂದು ರಿಪ್ಪನ್ಪೇಟೆ ಗ್ರಾ.ಪಂ. ಸಭಾಂಗಣದಲ್ಲಿ ಮತದಾರರ ಪಟ್ಟಿ ಮ್ಯಾಪಿಂಗ್ ಕ್ಯಾಂಪ್

Mahesha Hindlemane
ಹೊಸನಗರ ; ರಾಜ್ಯಾದ್ಯಂತ ಮತದಾರರ ಪಟ್ಟಿಯ ಮ್ಯಾಪಿಂಗ್/ಪ್ರೋಜೆನಿ ನಡೆಯುತ್ತಿದ್ದು ಹೊಸನಗರ ತಾಲ್ಲೂಕಿನ ರಿಪ್ಪನ್ಪೇಟೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ: …
Read more
ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮರಳು ದಂಧೆ ; ಬರಿದಾಗುತ್ತಿದೆ ಶರಾವತಿ ಒಡಲು !

Mahesha Hindlemane
ಹೊಸನಗರ ; ತಾಲ್ಲೂಕಿನ ಜೀವನದಿ ಶರಾವತಿ ಮತ್ತು ಅದರ ಉಪನದಿಗಳ ಪಾತ್ರದಲ್ಲಿ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದು ಅಧಿಕಾರಿಗಳು ಮಾತ್ರ …
Read more
ಹುಲಿಕಲ್ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ತಾತ್ಕಾಲಿಕ ಬಂದ್ ; ಪರ್ಯಾಯ ಮಾರ್ಗ ಯಾವುದು ?

Mahesha Hindlemane
ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ (ಬಾಳೆಬರೆ ಘಾಟ್) ರಸ್ತೆಯಲ್ಲಿ ಭೂಕುಸಿತ …
Read more
ಹೊಸನಗರ ಸೇರಿದಂತೆ ಇಲ್ಲೆಲ್ಲ ನಾಳೆ ಕರೆಂಟ್ ಇರಲ್ಲ !

Mahesha Hindlemane
ಹೊಸನಗರ : ಇಲ್ಲಿನ ಉಪವಿಭಾಗದಲ್ಲಿ ನಾಳೆ (ಏ.12) ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 33 ಕೆ.ವಿ ಸಾಗರ-ಹೊಸನಗರ …
Read more
ರಿಪ್ಪನ್ಪೇಟೆ ಶ್ರೀಸಿದ್ದಿವಿನಾಯಕ ಸ್ವಾಮಿಯ ವಿಜೃಂಭಣೆಯ ಶ್ರೀಮನ್ಮಹಾರಥೋತ್ಸವ

Mahesha Hindlemane
ರಿಪ್ಪನ್ಪೇಟೆ ; ಪುರಾಣ ಪ್ರಸಿದ್ದ ಶ್ರೀ ವರಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವವು ಭಕ್ತರ ಶ್ರದ್ದಾಭಕ್ತಿಯಿಂದ ವಿಜೃಂಭಣೆಯೊಂದಿಗೆ ನೆರವೇರಿತು. ಇಂದು 12.59 ಕ್ಕೆ …
Read more
ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅಮೃತಾಗೆ ಶೇ. 94 ಅಂಕ

Mahesha Hindlemane
ಹೊಸನಗರ ; ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಹೊಸನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಎಸ್. ನಾಗರಾಜ್ರವರ ಸಹೋದರಿ ಮಮತಾ …
Read more
ರಿಪ್ಪನ್ಪೇಟೆ ಹೊಳೆ ಸಾಲಿನ ಅಪ್ಪೆಮಿಡಿ ಉಪ್ಪಿನಕಾಯಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರಿ ಬೇಡಿಕೆ

Mahesha Hindlemane
ರಿಪ್ಪನ್ಪೇಟೆ ; ಊಟಕ್ಕೆ ಜೀರಿಗೆ ಅಪ್ಪೆ ಮಿಡಿ ಉಪ್ಪಿನಕಾಯಿ ಎಂದರೆ ಎಂತವರಿಗೂ ಬಾಯಿಯಲ್ಲಿ ನೀರು ಬರುತ್ತದೆ. ಹಾಗೇಯ ಮಲೆನಾಡಿನ ಅದರಲ್ಲೂ …
Read more
ಹುಲಿಕಲ್ ಘಾಟ್ ದುರಂತ ; ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Mahesha Hindlemane
ಹೊಸನಗರ ; ತಾಲೂಕಿನ ಹುಲಿಕಲ್ ಘಾಟಿಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಸಂಭವಿಸಿದ ಮಣ್ಣು ಕುಸಿತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟ …
Read more
ದ್ವಿತೀಯ ಪಿಯು ಫಲಿತಾಂಶ ; ಹೊಸನಗರ ಹೋಲಿ ರಿಡೀಮರ್ ಕಾಲೇಜ್ಗೆ ಶೇ. 100 ಫಲಿತಾಂಶ

Mahesha Hindlemane
ಹೊಸನಗರ ; ಪಟ್ಟಣದ ಹೋಲಿ ರಿಡೀಮರ್ ಪದವಿ ಪೂರ್ವ ಕಾಲೇಜ್ಗೆ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪರೀಕ್ಷೆಗೆ ಕುಳಿತಿದ್ದ 80 ವಿದ್ಯಾರ್ಥಿಗಳಲ್ಲಿ …
Read more