Latest News

ಶಿವಮೊಗ್ಗ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Mahesha Hindlemane

ಶಿವಮೊಗ್ಗ ; ಕಳೆದ ಎರಡ್ಮೂರು ದಿನಗಳಿಂದ ಜಿಲ್ಲಾದ್ಯಂತ ಮಳೆ ಸುರಿಯುತ್ತಿದ್ದು ಇಂದು ಮತ್ತಷ್ಟು ಮಳೆಯ ತೀವ್ರತೆ ಹೆಚ್ಚಾಗಿದ್ದು ಹವಾಮಾನ ಇಲಾಖೆ ಶಿವಮೊಗ್ಗ …

Read more

ಭಾರಿ ಮಳೆ ; ಹೊಸನಗರ, ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನ ಶಾಲಾ – ಕಾಲೇಜುಗಳಿಗೆ ನಾಳೆ ರಜೆ !

Mahesha Hindlemane

ಶಿವಮೊಗ್ಗ ; ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಆ.18) ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನ …

Read more

ಶಿವಮೊಗ್ಗ: ಕಾರಿನೊಳಗೆ ಕಾಣಿಸಿಕೊಂಡ ಬೃಹತ್ ಹೆಬ್ಬಾವು; ಮನೆಮಂದಿಗೆ ಶಾಕ್ – ಉರಗ ತಜ್ಞ ಕಿರಣ್ ರಿಂದ ಸುರಕ್ಷಿತವಾಗಿ ಸೆರೆ

Koushik G K

ಶಿವಮೊಗ್ಗ: ಶಿವಮೊಗ್ಗ ನಗರದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಕಾರಿನಲ್ಲಿ ಬೃಹತ್ ಹೆಬ್ಬಾವು ಕಾಣಿಸಿಕೊಂಡ ಘಟನೆ ಸ್ಥಳೀಯರಲ್ಲಿ ಭೀತಿ ಉಂಟುಮಾಡಿದೆ. ಕಾರಿನೊಳಗೆ …

Read more

ಭಾರಿ ಮಳೆ ; ಚಿಕ್ಕಮಗಳೂರು ಜಿಲ್ಲೆಯ ಈ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ

Mahesha Hindlemane

ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ (ಆ.18) ರಜೆ …

Read more

ರಾಜ್ಯದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ; ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

Mahesha Hindlemane

ಶಿವಮೊಗ್ಗ / ಚಿಕ್ಕಮಗಳೂರು ; ರಾಜ್ಯದಲ್ಲಿ ಮುಂಗಾರು ಮಳೆಯು ಮತ್ತಷ್ಟು ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ 5 …

Read more

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ – ಜಿಲ್ಲಾಧಿಕಾರಿಗಳಿಂದ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

Koushik G K

ಚಿಕ್ಕಮಗಳೂರು, ಆಗಸ್ಟ್ 17 :ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಮತ್ತು ಬಿರುಗಾಳಿಯಿಂದ ಜನಜೀವನ …

Read more

ತೀರ್ಥಹಳ್ಳಿ ಶ್ರೀರಾಮೇಶ್ವರ ದೇವಸ್ಥಾನ ಕಳ್ಳತನ ಪ್ರಕರಣ – ಆರೋಪಿಯ ಬಂಧನ

Koushik G K

ತೀರ್ಥಹಳ್ಳಿ:ಪುರಾಣ ಪ್ರಸಿದ್ಧ ತೀರ್ಥಹಳ್ಳಿಯ ಶ್ರೀರಾಮೇಶ್ವರ ದೇವಸ್ಥಾನದ ಅನ್ನಸಂತರ್ಪಣ ಸೇವಾ ಸಮಿತಿಯ ಕಚೇರಿಯಲ್ಲಿ ಸಂಭವಿಸಿದ್ದ ಕಳ್ಳತನ ಪ್ರಕರಣಕ್ಕೆ ತೀರ್ಥಹಳ್ಳಿ ಪೊಲೀಸರು ಅಚ್ಚುಕಟ್ಟಾದ …

Read more

ಜೋಗ ಜಲಪಾತ ನೋಡಲು ಹೋಗುತ್ತಿದ್ದಾಗ ಭೀಕರ ಅಪಘಾತ ; ಓರ್ವ ಸಾ*ವು, 8 ಮಂದಿಗೆ ಗಂಭೀರ ಗಾಯ !

Mahesha Hindlemane

ಸಾಗರ ; ಓಮ್ನಿ ಕಾರು ಮತ್ತು ಪಿಕಪ್ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ 08 …

Read more
123260 Next