ಹೊಸನಗರ ; ವಿಜಯ ಕರ್ನಾಟಕ ದಿನಪತ್ರಿಕೆ ಹೊಸನಗರ ತಾಲೂಕು ವರದಿಗಾರ ರವಿರಾಜ್ ಎಂ.ಜಿ. ಭಟ್ ತಾಯಿ ಗೌರಮ್ಮ (84) ಅನಾರೋಗ್ಯದಿಂದ ಇಂದು ತಮ್ಮ ಸ್ವಗೃಹ ಮಾರುತಿಪುರದಲ್ಲಿ ನಿಧನರಾದರು.
ಮೃತರು ಮೂವರು ಪುತ್ರಿಯರು, ಓರ್ವ ಪುತ್ರ ಹಾಗೂ ಮೊಮ್ಮಕ್ಕಳು, ಸೊಸೆಯಂದಿರು, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಸಂತಾಪ ;
ಇವರ ನಿಧನಕ್ಕೆ ಹೊಸನಗರ ತಾಲ್ಲೂಕು ಪತ್ರಕರ್ತರ ಸಂಘದ ಸದಸ್ಯರುಗಳು ಸಂತಾಪ ಸೂಚಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.