Karnataka Rain | ಜೂ.10ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Written by Mahesh Hindlemane

Published on:

Karnataka Rain | ರಾಜ್ಯಕ್ಕೆ ಮುಂಗಾರು (Monsoon) ಪ್ರವೇಶವಾಗಿದ್ದು ಕೆಲವೆಡೆ ಉತ್ತಮ ಮಳೆಯಾಗುತ್ತಿದೆ. ಇಂದಿನಿಂದ 10ರವರೆಗೆ ಹಲವು ಜಿಲ್ಲೆಗಳಲ್ಲಿ ಜೋರು ಮಳೆ (Heavy Rain)ಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

WhatsApp Group Join Now
Telegram Group Join Now
Instagram Group Join Now

ದಕ್ಷಿಣ ಕನ್ನಡ (Dakshina Kannada), ಉತ್ತರ ಕನ್ನಡ (Uttara Kannada), ಉಡುಪಿ (Udupi), ಬೆಳಗಾವಿ (Belagavi), ಗದಗ (Gadaga), ಕಲಬುರಗಿ (Kalaburagi), ರಾಯಚೂರು (Rayachuru), ವಿಜಯಪುರ (Vijayapura), ಯಾದಗಿರಿ (Yadagiri), ಬಳ್ಳಾರಿ (Ballari), ಚಿಕ್ಕಮಗಳೂರು (Chikkamagaluru), ಹಾಸನ (Hasana) ಮತ್ತು ಶಿವಮೊಗ್ಗ (Shivamogga) ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

karnataka rain

ಇನ್ನುಳಿದಂತೆ ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಯಾದಗಿರಿ, ಹಾವೇರಿ, ಧಾರವಾಡ, ಬೀದರ್ ನಲ್ಲಿ ಸಾಧಾರಣದಿಂದ ಜೋರು ಮಳೆಯಾಗಲಿದೆ ಎಂದು ತಿಳಿಸಿದೆ.

Read More

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment