ಕೃಷಿ ವಿವಿ ಪ್ರವೇಶ ಪರೀಕ್ಷೆ ; ರಾಜ್ಯಕ್ಕೆ 10ನೇ ರ‍್ಯಾಂಕ್ ಪಡೆದ ಹೊಸನಗರದ ಅಪೂರ್ವ

Written by Mahesha Hindlemane

Published on:

ಹೊಸನಗರ ; GKVK ಕೃಷಿ ವಿಶ್ವವಿದ್ಯಾಲಯ ಬೆಂಗಳೂರಿನಲ್ಲಿ ಅಂತಿಮ ವರ್ಷದ B.sc ಯಲ್ಲಿ ವ್ಯಾಸಂಗ ಮಾಡುತ್ತಿರುವ ಕು. ಅಪೂರ್ವ ಎಸ್.ವಿ. ಪ್ರಸಕ್ತ ಸಾಲಿನಲ್ಲಿ MSc ಕೃಷಿ ವಿಶ್ವವಿದ್ಯಾಲಯಕ್ಕೆ ಪ್ರವೇಶ ಪರೀಕ್ಷೆಯಲ್ಲಿ ರಾಜ್ಯಕ್ಕೆ 10ನೇ ರ‍್ಯಾಂಕ್ ಪಡೆದು ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇವರು ಹೊಸನಗರ ತಾಲ್ಲೂಕಿನ ಕಾರಣಗಿರಿಯ ಮಮತಾ, ವೀರಪ್ಪ ದಂಪತಿಗಳ ಪುತ್ರಿ. 2019 ರಲ್ಲಿ ಎಸ್ಎಸ್ಎಲ್‌ಸಿಯಲ್ಲಿ ಅಪೂರ್ವ ತಾಲ್ಲೂಕಿಗೆ ಮೊದಲ ಸ್ಥಾನವನ್ನು ಗಳಿಸಿದ್ದರು.

Leave a Comment