ಹೊಸನಗರ ; ಸಾಗರದಲ್ಲಿ ನ.26 ರಂದು ನಡೆದ ಜೈನಮುನಿಗಳ ಸಮಾರಂಭದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದ್ದ ಹೊಸನಗರ ಮೂಲದ ಭಕ್ತರೊಬ್ಬರ ಬಳಿ ಇದ್ದ 40,000 ರೂ. ನಗದು ಕಳೆದುಹೋಗಿದೆ.

ಯಾರಿಗಾದರೂ ಸಿಕ್ಕಲ್ಲಿ ದಯಮಾಡಿ ಮೊಬೈಲ್ ಸಂಖ್ಯೆ 8105722976 ಗೆ ಸಂಪರ್ಕಿಸಬೇಕಾಗಿ ಸಂಬಂಧಪಟ್ಟವರು ವಿನಂತಿಸಿದ್ದಾರೆ. ಹಣ ವಾಪಾಸ್ ಮಾಡಿದಲ್ಲಿ ಸೂಕ್ತ ಬಹುಮಾನ ನೀಡುವುದಾಗಿ ತಿಳಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





