ಬಿಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಅನಿಲ್ ನಿಧನ ; ಸಂತಾಪ

Written by Mahesha Hindlemane

Published on:

ಶಿವಮೊಗ್ಗ ; ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿ ಸಂಭವಿಸಿ ಬಿಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಅನಿಲ್ ಕುಮಾರ್ ನಾಯ್ಕ (44) ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅವರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಈ ಮೊದಲು ಟಿವಿ9 ಚಿಕ್ಕಮಗಳೂರು ಜಿಲ್ಲಾ ಕ್ಯಾಮರಾಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅನಿಲ್ ನಂತರ ಬಿಟಿವಿಗೆ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಸಂತಾಪ ;

ಅನಿಲ್ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕ ಹಾಗೂ ಪ್ರೆಸ್ ಟ್ರಸ್ಟ್ ತೀವ್ರ ಸಂತಾಪ‌ ಸೂಚಿಸಿವೆ.

Leave a Comment