ಹಿರಿಯ ಪತ್ರಕರ್ತ ಓಂಕಾ‌ರ್ ತಾಳಗುಪ್ಪ ನಿಧನ !

Written by Mahesha Hindlemane

Published on:

ಸಾಗರ : ಹಿರಿಯ ಪತ್ರಕರ್ತ ಓಂಕಾ‌ರ್ ತಾಳಗುಪ್ಪ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಕಿಡ್ನಿ ವೈಫಲ್ಯತೆಯಿಂದ ಬಳಲುತ್ತಿದ್ದ ಅವರು ತಡರಾತ್ರಿ ಕೊನೆಯುಸಿರೆಳೆದಿದ್ದಾರೆ‌.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಸದಾ ಬಡವರ ಪರವಾಗಿ, ಬಡವರಿಗೆ ಸೂಕ್ತ ನ್ಯಾಯ ಕೊಡಿಸುವವರೆಗೂ ಓಂಕಾರ್ ಶ್ರಮಿಸುತ್ತಿದ್ದರು. ಇಂದು ಮಧ್ಯಾಹ್ನ ಅವರ ಅಂತ್ಯಕ್ರಿಯೆ ನಡೆಯಲಿದೆ.

ಓಂಕಾ‌ರ್ ಅವರ ಅಗಲಿಕೆಗೆ ಜಿಲ್ಲೆಯ ಪತ್ರಕರ್ತರು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.

Leave a Comment