ಅಪಘಾತಗೊಂಡು ರಸ್ತೆ ಮೇಲೆ ಉರುಳಿ ಬಿದ್ದ ಲಾರಿ, ಸಂಚಾರ ಅಸ್ತವ್ಯಸ್ಥ

Written by Mahesha Hindlemane

Updated on:

HOSANAGARA | ಟ್ಯಾಂಕರ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ (Accident) ನಡುರಸ್ತೆಯಲ್ಲಿಯೇ ಲಾರಿ ಅಡ್ಡಲಾಗಿ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಮಾಸ್ತಿಕಟ್ಟೆ – ಕುಂದಾಪುರ ರಾಜ್ಯ ಹೆದ್ದಾರಿ ಮಾರ್ಗದ ಉಳುಕೊಪ್ಪ (Ulukoppa) ಕ್ರಾಸ್ ಬಳಿ ಇಂದು ಬೆಳಗ್ಗೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ರಸ್ತೆಗೆ ಅಡ್ಡಲಾಗಿ ಲಾರಿ ಬಿದ್ದ ಕಾರಣ ಕೆಲಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡು ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿತ್ತು. ಈ ಘಟನೆಯಿಂದ ಮಕ್ಕಳಿಗೆ ಶಾಲೆಗೆ ಹೋಗಲು, ರೋಗಿಗಳು ಆಸ್ಪತ್ರೆ ತಲುಪಲು ತೀವ್ರ ತೊಂದರೆ ಉಂಟಾಗಿತ್ತು.

Read More :PM Kisan Yojana | ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ !

Leave a Comment