SHIVAMOGGA / CHIKKAMAGALURU | ಮಲೆನಾಡಿನಲ್ಲಿ ಆರಿದ್ರಾ ಮಳೆ (Rain) ಮತ್ತೆ ಕ್ಷೀಣಿಸಿದ್ದು ಶುಕ್ರವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ಪ್ರದೇಶಗಳಲ್ಲಿ ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆ ಸುರಿದಿದೆ ಎಂದು ಈ ಕೆಳಗೆ ನೀಡಲಾಗಿದೆ.
Read More :ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರೆದ ಭಾರಿ ವರ್ಷಧಾರೆ, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?
ಶಿವಮೊಗ್ಗ ಜಿಲ್ಲೆ (ಮಿ.ಮೀ.ಗಳಲ್ಲಿ) :
- ಬಿದನೂರುನಗರ (ಹೊಸನಗರ) : 69
- ಹೊನ್ನೆತಾಳು (ತೀರ್ಥಹಳ್ಳಿ) : 59.5
- ತೀರ್ಥಮತ್ತೂರು (ತೀರ್ಥಹಳ್ಳಿ) : 54.5
- ಹುಲಿಕಲ್ (ಹೊಸನಗರ) : 53
- ನೊಣಬೂರು (ತೀರ್ಥಹಳ್ಳಿ) : 51.5
- ಮಾಸ್ತಿಕಟ್ಟೆ (ಹೊಸನಗರ) : 50
- ಲಿಂಗನಮಕ್ಕಿ (ಸಾಗರ) : 49.8
- ಬಿದರಗೋಡು (ತೀರ್ಥಹಳ್ಳಿ) 47.5
- ಸೊನಲೆ (ಹೊಸನಗರ) : 42
- ಅರೇಹಳ್ಳಿ (ತೀರ್ಥಹಳ್ಳಿ) : 41.5
- ಕಂಡಿಕಾ (ಸಾಗರ) 38.5
- ಯಡೂರು (ಹೊಸನಗರ) 38
- ಮಾಣಿ (ಹೊಸನಗರ) 37
- ಕೋಡೂರು (ಹೊಸನಗರ) : 32.5
- ಮೇಲಿನಬೆಸಿಗೆ (ಹೊಸನಗರ) 32.5
- ಹೊಸೂರು-ಸಂಪೆಕಟ್ಟೆ (ಹೊಸನಗರ) 30.5
- ಹೊಸನಗರ (ಹೊಸನಗರ) 29.2

ಚಿಕ್ಕಮಗಳೂರು ಜಿಲ್ಲೆ (ಮಿ.ಮೀ.ಗಳಲ್ಲಿ) :
- ಬಣಕಲ್ (ಮೂಡಿಗೆರೆ) : (60.5)
- ಬೇಗಾರು (ಶೃಂಗೇರಿ) : 46.5
- ಶಾನುವಳ್ಳಿ (ಕೊಪ್ಪ) : 46
- ಕಮ್ಮರಡಿ (ಕೊಪ್ಪ) : 37
- ಬೆಟ್ಟಗೆರೆ (ಮೂಡಿಗೆರೆ) : 32
- ನಿಲುವಾಗಿಲು (ಕೊಪ್ಪ) : 31.5
- ಕಿರುಗುಂದ (ಮೂಡಿಗೆರೆ) : 28
- ಬಾಳೂರು (ಮೂಡಿಗೆರೆ) : 27
- ಹೀರೆಕೂಡಿಗೆ (ಕೊಪ್ಪ) : 27
ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಹೆಚ್ಚಳ :
1819 ಅಡಿ ಗರಿಷ್ಠ ಮಟ್ಟ ಹೊಂದಿರುವ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಶುಕ್ರವಾರ ಬೆಳಗ್ಗೆ 8:00 ಗಂಟೆಗೆ 1748.70 ಅಡಿ ತಲುಪಿದ್ದು, ಜಲಾಶಯಕ್ಕೆ 12249 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಇದೇ ಅವಧಿಗೆ ಕಳೆದ ವರ್ಷ ಜಲಾಶಯದ ನೀರಿನ ಮಟ್ಟ 1740.05 ಅಡಿ ದಾಖಲಾಗಿತ್ತು.
Read More :ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರೆದ ಭಾರಿ ವರ್ಷಧಾರೆ, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 4, 2025ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ