SHIVAMOGGA / CHIKKAMAGALURU | ಮಲೆನಾಡಿನಲ್ಲಿ ವರ್ಷಧಾರೆ (Rain) ಮುಂದುವರೆದಿದ್ದು ಸೋಮವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶಗಳಲ್ಲಿ ಎಷ್ಟು ಪ್ರಮಾಣದ ಮಳೆ ಸುರಿದಿದೆ ಎಂದು ಇಲ್ಲಿ ನೀಡಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು !
ಶಿವಮೊಗ್ಗ ಜಿಲ್ಲೆ (ಮಿ.ಮೀ.) :
- ಹೊನ್ನೆತಾಳು (ತೀರ್ಥಹಳ್ಳಿ) : 112.5
- ತೀರ್ಥಮತ್ತೂರು (ತೀರ್ಥಹಳ್ಳಿ) : 73.5
- ಸೊನಲೆ (ಹೊಸನಗರ) : 70.5
- ನೊಣಬೂರು (ತೀರ್ಥಹಳ್ಳಿ) : 69.5
- ಸಾಲ್ಗಡಿ (ತೀರ್ಥಹಳ್ಳಿ) : 60.5
- ಮೇಲಿನಬೆಸಿಗೆ (ಹೊಸನಗರ) : 58
- ನೆರಟೂರು (ತೀರ್ಥಹಳ್ಳಿ) : 55.5
- ಹಾದಿಗಲ್ಲು (ತೀರ್ಥಹಳ್ಳಿ) : 52.5
- ಕುಡುಮಲ್ಲಿಗೆ (ತೀರ್ಥಹಳ್ಳಿ) : 45
ಚಿಕ್ಕಮಗಳೂರು ಜಿಲ್ಲೆ (ಮಿ.ಮೀ.) :
- ಕಮ್ಮರಡಿ (ಕೊಪ್ಪ) : 71.5
- ಕಿರುಗುಂದ (ಮೂಡಿಗೆರೆ) : 60.5
- ಹಿರೇಕೊಡಿಗೆ (ಕೊಪ್ಪ) : 48.5
- ಬೇಗಾರು (ಶೃಂಗೇರಿ) : 48
- ಬಣಕಲ್ (ಮೂಡಿಗೆರೆ) : 43
- ಮುತ್ತಿನಕೊಪ್ಪ (ಎನ್.ಆರ್.ಪುರ) : 41
- ಶಾನುವಳ್ಳಿ (ಕೊಪ್ಪ) : 41
- ಬಿಂತ್ರವಳ್ಳಿ (ಕೊಪ್ಪ) : 36
- ಕೊಪ್ಪ ಗ್ರಾಮೀಣ (ಕೊಪ್ಪ) : 35.5
- ಸೀತೂರು (ಎನ್.ಆರ್.ಪುರ) : 35.5
Read More
ಭದ್ರಾವತಿ ಕಾರ್ಖಾನೆ ಭವಿಷ್ಯದ ಬಗ್ಗೆ ಶೀಘ್ರ ನಿರ್ಧಾರ ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು