SHIVAMOGGA | ರಾಜ್ಯದಲ್ಲಿ ಝಿಕಾ ವೈರಸ್ (Zika Virus) ಆತಂಕ ಹೆಚ್ಚಾಗಿದ್ದು ಈ ಆತಂಕ ನಡುವೆ ಶಿವಮೊಗ್ಗದಲ್ಲಿ 74 ವರ್ಷದ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ.
SSY | ಹೆಣ್ಣು ಮಕ್ಕಳ ಮದುವೆಗಾಗಿ ಹೂಡಿಕೆ ಮಾಡಬೇಕೆ ? ಇಲ್ಲಿದೆ ಸರ್ಕಾರದ ಅತ್ಯುನ್ನತ ಯೋಜನೆ !
ಝಿಕಾ ವೈರಸ್ ಸೇರಿದಂತೆ ಬಹು ಅಂಗಾಂಗ ವೈಪಲ್ಯಗಳಿಂದ ಬಳಲುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದು, ಕಳೆದ ಹತ್ತು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು ಎಂದು ತಿಳಿದುಬಂದಿದೆ.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ವ್ಯಕ್ತಿ ಸಾವನ್ನಪ್ಪಿದ್ದು, ‘ಕೇವಲ ಝಿಕಾ ವೈರಸ್ಗೆ ವ್ಯಕ್ತಿ ಸಾಯಲು ಸಾಧ್ಯವಿಲ್ಲ. ಅವರು ಬಹು ಅಂಗಾಂಗ ವೈಫಲ್ಯಗಳಿಂದ ಬಳಲುತ್ತಿದ್ದರು’ ಎಂದು ಡಿ.ಹೆಚ್.ಓ ನಟರಾಜ್ ಸ್ಪಷ್ಟನೆ ನೀಡಿದ್ದಾರೆ.
ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸಿ ಅಭಿವೃದ್ಧಿಗೆ ಆದ್ಯತೆ ನೀಡುವೆ : ಸಂಸದ ಬಿ.ವೈ. ರಾಘವೇಂದ್ರ
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು