CHIKKAMAGALURU / SHIVAMOGGA | ಮಲೆನಾಡಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಬಿರುಗಾಳಿಯೊಂದಿಗೆ ಅಬ್ಬರಿಸುತ್ತಿದ್ದ ವರುಣದೇವ ಶನಿವಾರದಿಂದ ಮತ್ತೆ ಕ್ಷೀಣಿಸಿದೆ.
ಇನ್ನೂ ಭಾನುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ದಾಖಲಾದ ಮಳೆ ವಿವರ ಹೀಗಿದೆ.
ಶಿವಮೊಗ್ಗ ಜಿಲ್ಲೆ (mm) :
- ನೊಣಬೂರು (ತೀರ್ಥಹಳ್ಳಿ) : 97.5
- ಆರಗ (ತೀರ್ಥಹಳ್ಳಿ) : 84
- ಸುಳಗೋಡು (ಹೊಸನಗರ) : 53.5
- ಬಾಂಡ್ಯ-ಕುಕ್ಕೆ (ತೀರ್ಥಹಳ್ಳಿ) : 51
- ಹಾದಿಗಲ್ಲು (ತೀರ್ಥಹಳ್ಳಿ) : 33
- ತ್ರಯಂಬಕರಪುರ (ತೀರ್ಥಹಳ್ಳಿ) : 32
- ಹೊನ್ನೆತಾಳು (ತೀರ್ಥಹಳ್ಳಿ) : 28.5
- ತೀರ್ಥಮತ್ತೂರು (ತೀರ್ಥಹಳ್ಳಿ) : 27
- ತೂದೂರು (ತೀರ್ಥಹಳ್ಳಿ) : 23
- ಸೊನಲೆ (ಹೊಸನಗರ) : 20.5

ಚಿಕ್ಕಮಗಳೂರು ಜಿಲ್ಲೆ (mm) :
- ಕಿರುಗುಂದ (ಮೂಡಿಗೆರೆ) : 74
- ಬೇಗಾರು (ಶೃಂಗೇರಿ) : 65
- ಧರೆಕೊಪ್ಪ (ಶೃಂಗೇರಿ) : 38.5
- ಕಮ್ಮರಡಿ (ಕೊಪ್ಪ) : 25.5
- ಕೊಪ್ಪ (ಕೊಪ್ಪ) : 24.4
- ಕೊಪ್ಪ ಗ್ರಾಮೀಣ (ಕೊಪ್ಪ) : 23
- ತುಳುವಿನಕೊಪ್ಪ (ಕೊಪ್ಪ) : 20.5
- ಭುವನಕೋಟೆ (ಕೊಪ್ಪ) : 19.5
- ಗೌರಪುರ (ಅಜ್ಜಂಪುರ) : 19
- ಬಿಂತ್ರವಳ್ಳಿ (ಕೊಪ್ಪ) : 18.5
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
HosanagaraJune 5, 2025ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ
RipponpeteJune 5, 2025ಮುರುಘಾಮಠದ ಉತ್ತರಾಧಿಕಾರಿ ಉನ್ನತ ಅಧ್ಯಯನಕ್ಕಾಗಿ ಶಿವಯೋಗ ಮಂದಿರದ ಗುರುಕುಲಕ್ಕೆ
HosanagaraJune 5, 2025ಹೊಸನಗರ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಪರದಾಟ…!
RipponpeteJune 4, 2025ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ