SHIVAMOGGA | ಸಿಲಿಂಡರ್ಗಳ (Cylinders) ಸ್ಫೋಟದಿಂದ ಬೇಕರಿಯೊಂದು ಧಗಧಗನೆ ಹೊತ್ತಿ ಉರಿದ (Fire) ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನಲ್ಲಿ ನಡೆದಿದೆ.
ಆಯನೂರಿನ ಹಣಗೆರೆ ರಸ್ತೆಯಲ್ಲಿರುವ ಎಸ್ಎಲ್ವಿ ಅಯ್ಯಂಗಾರ್ ಬೇಕರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು ಕೆಲವೇ ಕ್ಷಣದಲ್ಲಿ ಸಿಲಿಂಡರ್ಗಳು ಸ್ಫೋಟಗೊಂಡಿವೆ.
ಈ ಘಟನೆಯಿಂದ ಅಕ್ಕಪಕ್ಕದಲ್ಲಿನ ಅಂಗಡಿಯವರು, ಬೇಕರಿಯಲ್ಲಿದ್ದ ಗ್ರಾಹಕರು ಓಡಿ ಹೋಗಿದ್ದಾರೆ. ಬೇಕರಿ ಮುಂಭಾಗದಲ್ಲಿಯೇ ಪೆಟ್ರೋಲ್ ಬಂಕ್ ಇದ್ದು ಆತಂಕ ಸೃಷ್ಟಿಯಾಗಿತ್ತು.
ವಿಷಯ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.
Read More
PMKSY : ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಆಹ್ವಾನ !
BSNL ನಿಂದ ಅಗ್ಗದ ರಿಚಾರ್ಜ್ ಯೋಜನೆ : ವ್ಯಾಲಿಡಿಟಿ, ಬೆಲೆ ಎಷ್ಟಿದೆ ತಿಳಿಯಿರಿ !

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.