HOSANAGARA : ನಾಳೆ (ಡಿ.18) ಬೆಳಗ್ಗೆ 09:00 ರಿಂದ 06:00 ಗಂಟೆವರೆಗೆ 110/33/11 ಕೆ.ವಿ ಉಪವಿದ್ಯುತ್ ವಿತರಣಾ ಕೇಂದ್ರ ಹುಲಿಕಲ್ ಇದರ ನಿರ್ವಹಣ ಕಾರ್ಯದ ಪ್ರಯುಕ್ತ ತಾಲೂಕಿನ ರಾಮಚಂದ್ರಾಪುರ, ಮೇಲಿನಬೆಸಿಗೆ, ನಲ್ಲುಂಡೆ, ಅಂಗಡದೋದೂರು, ಮೂಡಗೊಪ್ಪ, ಯಡೂರು, ಸುಳಗೋಡು, ಕರಿಮನೆ, ಖೈರಗುಂದ, ಅರಮನೆಕೊಪ್ಪ, ನಗರ ಮತ್ತು ನಿಟ್ಟೂರು ಗ್ರಾಮ ಪಂಚಾಯಿತಿ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಹೊಸನಗರ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪತ್ರಿಕಾ ಪ್ರಕಟಣೆ ಮೂಲಕ ಕೋರಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.