ರಿಪ್ಪನ್‌ಪೇಟೆ ಸೇರಿದಂತೆ ಹಲವೆಡೆ ಇಂದು ಕರೆಂಟ್ ಇರಲ್ಲ !

Written by Mahesha Hindlemane

Published on:

ರಿಪ್ಪನ್‌ಪೇಟೆ : ಇಲ್ಲಿನ ಉಪವಿಭಾಗ ಶಾಖೆಯಲ್ಲಿ ಇಂದು (ಜ.30) ಸಾಗರ ಮತ್ತು ತೀರ್ಥಹಳ್ಳಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯ ನಡೆಯಲಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಆದ್ದರಿಂದ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ರಿಪ್ಪನ್‌ಪೇಟೆ ಸೇರಿದಂತೆ ಹೆದ್ದಾರಿಪುರ, ಮೂಗುಡ್ತಿ, ಬಿದರಹಳ್ಳಿ ಹಾಗೂ ಜಂಬಳ್ಳಿ ಭಾಗಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Leave a Comment