ಲೇಖನಾ ಜಿ.ನಾಯಕ್‌ಗೆ ಸಮಾಜ ಸೇವಾ ಪ್ರಶಸ್ತಿ ಪ್ರದಾನ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಇತ್ತೀಚೆಗೆ ಬೆಂಗಳೂರಿನ ಯಲಹಂಕ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ 2025-26ನೇ ಸಾಲಿನ ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಮತ್ತು ಸುವರ್ಣ ಚಾರಿಟಿಬಲ್ ಟ್ರಸ್ಟ್ ಹಾಗೂ ಕರ್ನಾಟಕ ಗ್ಯಾಸ್ ವೆಂರ‍್ಸ್ ವೆಲ್ ಫೇರ್ ಅಸೋಸಿಯೇಷನ್ ಇವರು 2025-26ನೇ ಸಾಲಿನ ಕೊಡಮಾಡುವ ಸಮಾಜ ಸೇವಾ ರಿಪ್ಪನ್‌ಪೇಟೆಯ ಲೇಖನಾ ಜಿ.ನಾಯ್ಕ್ ಪ್ರಶಸ್ತಿಯನ್ನು ಸ್ವೀಕರಿಸಿದರು.

WhatsApp Group Join Now
Telegram Group Join Now
Instagram Group Join Now

ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಮತ್ತು ಸುವರ್ಣ ಚಾರಿಟಿಬಲ್ ಟ್ರಸ್ಟ್ ಹಾಗೂ ಕರ್ನಾಟಕ ಗ್ಯಾಸ್ ವೆಂರ‍್ಸ್ ವೆಲ್ ಫೇರ್ ಅಸೋಸಿಯೇಷನ್ ಇವರು 2025-26ನೇ ಸಾಲಿನ ಪ್ರತಿಷ್ಟಿತ ಹೆಮ್ಮೆಯ ಸುವರ್ಣ ಕನ್ನಡಿಗ 2025-26 ಕೊಡಮಾಡುವ ಸಮಾಜ ಸೇವಾ ಪ್ರಶಸ್ತಿಗೆ ರಿಪ್ಪನ್‌ಪೇಟೆಯ ಲೇಖನಾ ಜಿ.ನಾಯ್ಕ್ ಭಾಜನರಾಗಿದ್ದಾರೆ.

Leave a Comment