ಟ್ರ್ಯಾಕ್ಟರ್ ಮತ್ತು ಒಮ್ನಿ ನಡುವೆ ಡಿಕ್ಕಿ ; ಮಗು ಸೇರಿ ಇಬ್ಬರು ಸ್ಥಳದಲ್ಲೇ ಸಾವು !

Written by malnadtimes.com

Published on:

ಕಡೂರು ; ಟ್ರ್ಯಾಕ್ಟರ್ ಮತ್ತು ಒಮ್ನಿ ನಡುವೆ ಡಿಕ್ಕಿ ಸಂಭವಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಆಂಜನೇಯ ದೇವಾಲಯ ಬಳಿ ಸಂಭವಿಸಿದೆ.

WhatsApp Group Join Now
Telegram Group Join Now
Instagram Group Join Now

ಒಂದೂವರೆ ವರ್ಷದ ಮಗು ಮತ್ತು ದಾಕ್ಷಾಯಿಣಿ (50) ಮೃತಪಟ್ಟವರು ಎಂದು ಹೇಳಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿದ ಒಮ್ನಿ ಟ್ರ್ಯಾಕ್ಟರ್ ಗೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಸಖರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Comment