Chikmagaluru News

40 ಅಡಿ ಆಳದ ಕಂದಕಕ್ಕೆ ಉರುಳಿದ ಕಾಫಿ ಮೂಟೆ ಸಾಗಿಸುತ್ತಿದ್ದ ಲಾರಿ !

ಕೊಪ್ಪ ; ಚಾಲಕನ ನಿಯಂತ್ರಣ ತಪ್ಪಿ ಕಾಫಿ ಮೂಟೆಗಳನ್ನು ತುಂಬಿದ್ದ ಲಾರಿಯೊಂದು ಸುಮಾರು 40 ಅಡಿ ಆಳದ ಕಂದಕಕ್ಕೆ ಉರುಳಿ ಘಟನೆ ಇಂದು ಬೆಳಗ್ಗೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೆಗ್ಗಾರುಕೂಡಿಗೆ ಬಳಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅದೃಷ್ಟವಶಾತ್ ಲಾರಿ ಚಾಲಕ ಮತ್ತು ಕ್ಲೀನರ್ ಇಬ್ಬರೂ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆಯಲ್ಲಿ ಕಾಫಿ ಮೂಟೆಗಳು ಚಲ್ಲಾಪಿಲ್ಲಿಯಾಗಿವೆ.

ಮಂಗಳೂರಿಗೆ ಕಾಫಿ ಮೂಟೆಗಳನ್ನು ಸಾಗಿಸುವಾಗ ಘಟನೆ ನಡೆದಿದೆ. ಸ್ಥಳಕ್ಕೆ ಜಯಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>