Shivamogga News

ತೀರ್ಥಹಳ್ಳಿ ; ಈಜಲು ತೆರಳಿದ್ದ ಯುವಕ ನೀರುಪಾಲು !

ತೀರ್ಥಹಳ್ಳಿ ; ಹೊಸ ವರ್ಷ ಯುಗಾದಿ (Ugadi) ಹಬ್ಬದಂದೇ ಜಲ ಗಂಡಾಂತರ ಸಂಭವಿಸಿದ್ದು ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕಿರಣ್ (20) ಮೃತಪಟ್ಟ ದುರ್ದೈವಿ. ಜಿಗಳಗೊಡು ಸಮೀಪದ ಕಿರಣ್ ಸೇರಿದಂತೆ ನಾಲ್ವರು ಯುವಕರು ರಾಮೇಶ್ವರ ದೇವಸ್ಥಾನದ ಹಿಂಭಾಗ ತುಂಗಾ ನದಿಯಲ್ಲಿ ಈಜಲು ತೆರಳಿದ್ದಾರೆ. ಈಜು ಬಾರದೆ ಕಿರಣ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಸ್ಥಳೀಯರ ಸಹಾಯದಿಂದ ಮೃತದೇಹವನ್ನು ಹೊರತೆಗೆಯಲಾಗಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>