Accident

ಬೈಕ್ ಮತ್ತು ಟ್ಯಾಂಕರ್ ನಡುವೆ ಅಪಘಾತ ; ಸವಾರ ಸ್ಥಳದಲ್ಲೇ ಸಾ*ವು !

ತೀರ್ಥಹಳ್ಳಿ ; ಬೈಕ್ ಹಾಗೂ ಡೀಸೆಲ್ ಸಾಗಾಟದ ಟ್ಯಾಂಕರ್ ಮಧ್ಯೆ ಸಂಭವಿಸಿದ ವಾಹನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಸಂತೆ ಮಾರ್ಕೆಟ್ ಬಳಿ ಸಂಭವಿಸಿದೆ.

WhatsApp Group Join Now
Telegram Group Join Now
Instagram Group Join Now

ಹನುಮಂತಪ್ಪ (59) ಮೃತ ಬೈಕ್ ಸವಾರ. ಇವರು ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಶುಕ್ರವಾರ ಸಂಜೆ ಬೆಜ್ಜವಳ್ಳಿ ಸಮೀಪ ಬೈಕಿನಲ್ಲಿ ರಸ್ತೆಯನ್ನು ದಾಟುತ್ತಿದ್ದಾಗ ಏಕಾಏಕಿ ಎದುರಿನಿಂದ ಬಂದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದಿದೆ ಪರಿಣಾಮ ಹನಮಂತಪ್ಪ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ.

ಸ್ಥಳಕ್ಕೆ ಮಾಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]