ತೀರ್ಥಹಳ್ಳಿ ; ಭೀಕರ ಅಪಘಾತ, ಬೈಕ್ ಸವಾರ ಸಾವು !

Written by Mahesha Hindlemane

Updated on:

ತೀರ್ಥಹಳ್ಳಿ ; ಬೈಕ್ ಮತ್ತು ಬುಲೆರೋ ವಾಹನದ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾ*ವನ್ನಪ್ಪಿದ ಘಟನೆ ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಇಂದು ಸಂಜೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಹುಂಚದಕಟ್ಟೆ ಸಮೀಪದ ನಿಟ್ಟೂರು ನಿವಾಸಿ ಚರಣ್ (23) ಮೃತ ದುರ್ದೈವಿ. ಈತ ತೀರ್ಥಹಳ್ಳಿಯಿಂದ ಮನೆಗೆ ವಾಪಸ್ಸಾಗುವಾಗ ಈ ಘಟನೆ ಸಂಭವಿಸಿದೆ.

ಚರಣ್ ಮೃತದೇಹ ಪಟ್ಟಣದ ಜೆ.ಸಿ ಆಸ್ಪತ್ರೆಯ ಶರಗಾರದಲ್ಲಿದ್ದು ತೀರ್ಥಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Leave a Comment