HOSANAGARA | ಟ್ಯಾಂಕರ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ (Accident) ನಡುರಸ್ತೆಯಲ್ಲಿಯೇ ಲಾರಿ ಅಡ್ಡಲಾಗಿ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಮಾಸ್ತಿಕಟ್ಟೆ – ಕುಂದಾಪುರ ರಾಜ್ಯ ಹೆದ್ದಾರಿ ಮಾರ್ಗದ ಉಳುಕೊಪ್ಪ (Ulukoppa) ಕ್ರಾಸ್ ಬಳಿ ಇಂದು ಬೆಳಗ್ಗೆ ನಡೆದಿದೆ.

ರಸ್ತೆಗೆ ಅಡ್ಡಲಾಗಿ ಲಾರಿ ಬಿದ್ದ ಕಾರಣ ಕೆಲಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡು ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿತ್ತು. ಈ ಘಟನೆಯಿಂದ ಮಕ್ಕಳಿಗೆ ಶಾಲೆಗೆ ಹೋಗಲು, ರೋಗಿಗಳು ಆಸ್ಪತ್ರೆ ತಲುಪಲು ತೀವ್ರ ತೊಂದರೆ ಉಂಟಾಗಿತ್ತು.
Read More :PM Kisan Yojana | ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ !

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.