ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಆವರಿಸಿದ ಸೂತಕದ ಛಾಯೆ

ಸಾಗರ : ಆ ಮನೆಯಲ್ಲಿ ನಾಳೆ ಇಬ್ಬರು ಹೆಣ್ಮಕ್ಕಳ ಮದುವೆ ಇತ್ತು. ಇಡೀ ಮನೆ ಬಂಧು ಮಿತ್ರರಿಂದ ಖುಷಿಖುಷಿಯಾಗಿ ನಲಿದಾಡುತ್ತಿತ್ತು. ಆದರೆ, ಒಮ್ಮಿಂದೊಮ್ಮೆಗೇ ಈ ಮನೆಯಲ್ಲಿ ಸೂತಕದ ಕಳೆ ಆವರಿಸಿದೆ. ಯಾಕೆಂದರೆ, ನಾಳೆ ಮದುವೆಯಾಗಬೇಕಾದ ಆ ಇಬ್ಬರು ಹೆಣ್ಣು ಮಕ್ಕಳ ತಂದೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದರು. ಇಂಥ ದುರದೃಷ್ಟಕರ ಘಟನೆ ನಡೆದಿರುವುದು ತಾಲೂಕಿನ ಆನಂದಪುರ ಸಮೀಪದ ಚೆನ್ನಕೊಪ್ಪದಲ್ಲಿ ನಡೆದಿದೆ. ಮೃತಪಟ್ಟವರು ಬನವಾಸಿ ನಿವಾಸಿಯಾಗಿರುವ ಮಂಜುನಾಥ ಗೌಡ. ಮಂಜುನಾಥ್‌ ಅವರು ಯಾವುದೇ ಕಾರ್ಯ ನಿಮಿತ್ತ ಪೇಟೆಗೆ ಬಂದಿದ್ದರು. ಆಗ ಅಪರಿಚಿತ … Continue reading ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಆವರಿಸಿದ ಸೂತಕದ ಛಾಯೆ