ಆಂಬುಲೆನ್ಸ್ ಡಿಕ್ಕಿ, ಹೊಸನಗರದ ಬೈಕ್ ಸವಾರ ಸಾವು !

Written by malnadtimes.com

Published on:

KOPPA ; ಆಂಬುಲೆನ್ಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿಲುವಾಗಿಲು ಬಳಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಮೃತನನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೊನಲೆ ಗ್ರಾಮದ ಪ್ರವೀಣ್ (30) ಎಂದು ಗುರುತಿಸಲಾಗಿದೆ.

ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸೇರಿದ ಆಂಬುಲೆನ್ಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment