HOSANAGARA | ತೋಟಗಾರಿಕೆ ಇಲಾಖೆ ಶಿವಮೊಗ್ಗ ಇವರ ಆದೇಶದ ಮೇರೆಗೆ ಹೊಸನಗರ ತಾಲ್ಲೂಕಿನಲ್ಲಿ ಜೇನು ಸಾಕಾಣಿಕೆಗೆ ಜೇನುಪೆಟ್ಟಿಗೆ ಹಾಗೂ ಕುಟುಂಬ ಮತ್ತು ಸ್ಟ್ಯಾಂಡ್ಗಳಿಗೆ ಸಹಾಯಧನ ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಹೊಸನಗರ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಟಿ.ಸಿ. ಪುಟ್ಟಾನಾಯ್ಕ ತಿಳಿಸಿದ್ದಾರೆ.

ಆಸಕ್ತ ರೈತರು, ಸಾರ್ವಜನಿಕರು ಆಗಸ್ಟ್ 30ರೊಳಗೆ ಅರ್ಜಿ ಸಲ್ಲಿಸಬಹುದೆಂದು ತಿಳಿಸಿದ್ದಾರೆ.
Arecanut & Black Pepper Price 06 ಆಗಸ್ಟ್ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.