ಅರಸಾಳು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದೇವರಾಜ್‍ಗೆ ಮಾತೃವಿಯೋಗ

Written by Mahesha Hindlemane

Published on:

ರಿಪ್ಪನ್‌ಪೇಟೆ : ಅರಸಾಳು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಬಸವಾಪುರ ಗ್ರಾಮದ ಗುಂಡಿಬೈಲು ದೇವರಾಜ್‍ ಜಿ.ಟಿ. ರವರ ತಾಯಿ ಶಾರದಮ್ಮ ತಿಮ್ಮಣ್ಣ (87) ವಯೋಸಹಜ ಕಾಯಿಲೆಯಿಂದ ಭಾನುವಾರ ಸಂಜೆ 7:30ಕ್ಕೆ ನಿಧನ ಹೊಂದಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತರು ದೇವರಾಜ್ ಸೇರಿದಂತೆ ಐವರ ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 2 ಗಂಟೆಗೆ ಬಸವಾಪುರದ ತಮ್ಮ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Leave a Comment