MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650
ಶಿವಮೊಗ್ಗ:ನಗರ ಉಪ ವಿಭಾಗ-2ರ ಘಟಕ-06 ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನೆಲೆಗಳಲ್ಲಿ, ಜೂನ್ 26ರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. ನವೋದಯ ಶಾಲೆಯ 2026-27ನೇ…
ನಿಮ್ಮ ಬಳಿ ಹಳೆಯ ₹5 ನೋಟು ಇದ್ದರೆ, ಅದು ನಿಮಗೆ ಲಕ್ಷಾಂತರ ರೂ.ಗಳ ಲಾಭವನ್ನು ತರುತ್ತದೆ. ಈಗಲೂ ಈ ಪಾತಿ ನೋಟುಗಳಿಗೆ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆ ಇದೆ. ಕೆಲ ಅಪರೂಪದ ಹಾಗೂ ವಿಶೇಷ…
ಜಿಯೋ ಪ್ರೀಪೇಡ್ ಯೋಜನೆಗಳು: ಮುಕೇಶ್ ಅಂಬಾನಿಯವರು ನೇತೃತ್ವದ ರಿಲಯನ್ಸ್ ಜಿಯೋ ಕಂಪನಿಯು ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ದರದ 5 ಪ್ರೀಪೇಡ್ ರೀಚಾರ್ಜ್ ಪ್ಯಾಕೇಜುಗಳನ್ನು ಪರಿಚಯಿಸಿದೆ. ಈ ಪ್ಯಾಕೇಜುಗಳ ಬೆಲೆ ಕೇವಲ ₹11…
ಭಾರತದಲ್ಲಿ ಪ್ರತಿದಿನವೂ ಅಪಘಾತದ ಸುದ್ದಿ ಕೇಳಿಬರುತ್ತಿರುವ ಈ ಮದ್ಯೆ , ದ್ವಿಚಕ್ರ ವಾಹನಗಳ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) 2026ರ…
Gold Price:ಚಿನ್ನದ ಬೆಲೆ ಪ್ರತಿ ದಿನವೂ ಏರಿಕೆಯಿಂದ ತಲೆನೋವಿಗೆ ಕಾರಣವಾಗುತ್ತಿದ್ದರೆ, ಈಗ ಈ ಸುದ್ದಿ ಆಭರಣ ಪ್ರಿಯರಿಗೆ ಖುಷಿಯ ವಿಚಾರ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿರುವ ಒಂದು ಘೋಷಣೆಯಿಂದ ಜಾಗತಿಕ ಬಂಗಾರದ…
ನೀವು ರೈಲಿನಲ್ಲಿ ಪ್ರಯಾಣಿಸುವವರಾಗಿದ್ದರೆ, ಇದು ನಿಮಗಾಗಿ ಬಹುಮುಖ್ಯ ಸುದ್ದಿ. ಹಲವು ವರ್ಷಗಳ ಬಳಿಕ, ಭಾರತೀಯ ರೈಲ್ವೆ ಇದೀಗ ಪ್ರಯಾಣ ದರಗಳನ್ನು ಹೆಚ್ಚಿಸುವ ತೀರ್ಮಾನ ಕೈಗೊಂಡಿದೆ. ಜುಲೈ 1, 2025 ರಿಂದ ಈ ಹೊಸ…
ಶಿವಮೊಗ್ಗ: 2025-26 ನೇ ಆರ್ಥಿಕ ವರ್ಷಕ್ಕೆ ಶಿಕಾರಿಪುರ ತಾಲ್ಲೂಕಿನ ರೈತರಿಗೆ ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಸೌಲಭ್ಯಗಳನ್ನು ನೀಡುವ ಉದ್ದೇಶದಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ರೈತರು ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರ…
Adike Price:ಹೊಸ ಅಡಿಕೆ ಧಾರಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಲೆ ಹೀಗೆ ಹೆಚ್ಚಿದರೆ, ಮುಂದಿನ ದಿನಗಳಲ್ಲಿ ಅಡಿಕೆ ಬೆಳೆಗಾರರು ಉತ್ತಮ ಲಾಭ ಪಡೆಯುವ ಸಾಧ್ಯತೆ ಇದೆ. ಪ್ರಸ್ತುತ, ಅಡಿಕೆ ಬೆಲೆಯಲ್ಲಿ ಸ್ವಲ್ಪ ಏರಿಕೆಯನ್ನು…
ಶಿವಮೊಗ್ಗ ಜಿಲ್ಲೆಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಅಧೀನದಲ್ಲಿರುವ ಸೈನಿಕ ಆರಾಮ ಗೃಹದಲ್ಲಿ ಖಾಲಿ ಇರುವ ಮೇಟಿ ಕಂ ವಾಚ್ಮನ್ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಮತ್ತು…
ಶಿವಮೊಗ್ಗ ಜಿಲ್ಲೆಯ ಗಾಜನೂರುದಲ್ಲಿರುವ ಜವಾಹರ ನವೋದಯ ವಿದ್ಯಾಲಯವು 2026-27ನೇ ಶೈಕ್ಷಣಿಕ ಸಾಲಿನಲ್ಲಿ ಆರನೇ ತರಗತಿಗೆ ಪ್ರವೇಶ ಪಡೆಯಲು ಆಸಕ್ತ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಜವಾಹರ ನವೋದಯ ವಿದ್ಯಾಲಯವು ಕೇಂದ್ರ ಸರ್ಕಾರದ…