MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650
ಎಲ್ಪಿಜಿ ಸಿಲಿಂಡರ್ ಸಂಪರ್ಕ ಪಡೆಯಬೇಕಾದರೆ, ಭಾರತ ಸರ್ಕಾರದ ಹೊಸ ಮಾರ್ಗಸೂಚಿ ಅನುಸಾರ, ನಿಮ್ಮ ಎಲ್ಪಿಜಿ ಖಾತೆಯನ್ನು ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಈ ನಿಯಮ ಪಾಲಿಸದಿದ್ದರೆ, ನಿಮಗೆ ಸಿಲಿಂಡರ್ ಸಬ್ಸಿಡಿ ಸಹ…
Poultry farming :ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಅಥವಾ ಖಾಸಗಿ ಕ್ಷೇತ್ರಗಳಲ್ಲಿ ಕೆಲಸ ಮಾಡುವುದು ಸುಲಭವಿಲ್ಲ. ಸಿಕ್ಕಿದ ಉದ್ಯೋಗಗಳಲ್ಲಿಯೂ ಅಸ್ಥಿರತೆ ಇರುವುದರಿಂದ ಹಲವಾರು ಯುವಕರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ತಮ್ಮ ಬದುಕು ಸಾಗಿಸಲು…
ಶಿವಮೊಗ್ಗ:ಶಿವಮೊಗ್ಗದ ಯಡವಾಲ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದ್ದು, ಇಬ್ಬರು ಯುವಕರು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು ಗೌತಮ್ ನಾಯ್ಕ್ (22) ಮತ್ತು ಕುಂಬರಗುಂಡಿ ನಿವಾಸಿ ಚಿರಂಜೀವಿ (22) ಎಂದು ಗುರುತಿಸಲಾಗಿದೆ. ಮಾಹಿತಿ ಪ್ರಕಾರ,…
ಶಿವಮೊಗ್ಗ– ನಗರದಲ್ಲಿ ಭೀಕರ ಘಟನೆ ನಡೆದಿದೆ. ಹಳೆ ಬೊಮ್ಮನಕಟ್ಟೆಯ ಕೆಂಚಮ್ಮ ದೇವಸ್ಥಾನದ ಹಿಂಬದಿಯ ಕೆರೆ ಪಕ್ಕದಲ್ಲಿ 35 ವರ್ಷದ ಪುರುಷನ ಶವವೊಂದು ರಕ್ತಸಿಕ್ತ ಸ್ಥಿತಿಯಲ್ಲಿ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ. ಮೃತನನ್ನು ಅವಿನಾಶ್ ಎಂದು…
PAN Card : ಭಾರತದ ಆದಾಯ ತೆರಿಗೆ ಇಲಾಖೆ (CBDT)ದಿಂದ ಮಹತ್ವದ ಸೂಚನೆ ಹೊರಬಿದ್ದಿದ್ದು, ಜುಲೈ 1, 2025 ರಿಂದ ಶಾಶ್ವತ ಖಾತೆ ಸಂಖ್ಯೆ (PAN) ಕಾರ್ಡ್ ಪಡೆಯಲು ಆಧಾರ್ ಸಂಖ್ಯೆ ಕಡ್ಡಾಯವಾಗಲಿದೆ.…
ಬೆಂಗಳೂರು: ನಿಮ್ಮ ಜೀವನಪೂರ್ತಿ ಗಳಿಸಿದ ಹಣವನ್ನು ನೀವು ಮನೆಯೋ, ಜಮೀನೋ ಅಥವಾ ಬಡಾವಣೆಯಲ್ಲೊಂದು ಪ್ಲಾಟ್ ಖರೀದಿಸಲು ನೋಡುತ್ತಿದ್ದರೆ , ಆ ಆಸ್ತಿಯನ್ನ ಕೊಳ್ಳುವ ಮುಂಚೆ ಯಾವ ದಾಖಲಾತಿಗಳು ಹಾಗು ಪ್ರಕ್ರಿಯೆ ಬಗ್ಗೆ ತಿಳಿಯಿರಿ…
ಬೆಂಗಳೂರು:ರಾಜ್ಯ ಸರ್ಕಾರಿ ನಿವೃತ್ತ ನೌಕರರಿಗೆ ಇನ್ನು ಮುಂದೆ ಆರೋಗ್ಯ ಚಿಕಿತ್ಸೆ ಹೆಚ್ಚು ಸುಲಭವಾಗಲಿದೆ. ‘ಸಂಧ್ಯಾ ಕಿರಣ’ ಯೋಜನೆಯಡಿ ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ರಾಜ್ಯದಾದ್ಯಂತ ವಿಸ್ತರಿಸಲಾಗುವುದು ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ…
ಜುಲೈ 1, 2025ರ ನಂತರ ಕೇಂದ್ರ ಸರ್ಕಾರಿ ಉದ್ಯೋಗಕ್ಕೆ ಸೇರಲಿರುವ ಅಭ್ಯರ್ಥಿಗಳಿಗೆ ನಿರಾಸೆಯ ಸುದ್ದಿಯೊಂದು ಹೊರಬಿದ್ದಿದೆ. 7ನೇ ವೇತನ ಆಯೋಗದ ಅವಧಿ ಈ ವರ್ಷ ಡಿಸೆಂಬರ್ 31, 2025ಕ್ಕೆ ಮುಕ್ತಾಯಗೊಳ್ಳುತ್ತಿದೆ. ಅದರಿಂದಾಗಿ, ಜುಲೈ…
MSSC :2023ರ ಬಜೆಟ್ನಲ್ಲಿ ಕೇಂದ್ರ ಸರ್ಕಾರವು ಮಹಿಳೆಯರಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಿದ “ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ” (MSSC) ಯೋಜನೆಯನ್ನು ಘೋಷಿಸಿತ್ತು. ಹೂಡಿಕೆಯೊಂದಿಗೆ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಗುರಿಯಾಗಿಟ್ಟುಕೊಂಡಿರುವ ಈ ಸಣ್ಣ ಉಳಿತಾಯ ಯೋಜನೆಗೆ…
ಅಡಿಕೆ ಧಾರಣೆ : ಮಲೆನಾಡಿನ ವಿವಿಧ ಮಾರುಕಟ್ಟೆಗಳಲ್ಲಿ ಜೂನ್ 20 ಮತ್ತು 21ರಂದು ಅಡಿಕೆಗೆ ಲಭಿಸಿದ ದರಗಳು ಪ್ರಕಟವಾಗಿವೆ. ಶಿವಮೊಗ್ಗ ಮಾರುಕಟ್ಟೆ (20 ಜೂನ್ 2025): ಸಾಗರ ಮಾರುಕಟ್ಟೆ (19 ಜೂನ್ 2025):…