MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650
Bele Vime:2025-26 ನೇ ಸಾಲಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ (PMFBY) ಜಾರಿಗೆ ಬರುವ ಹಿನ್ನೆಲೆಯಲ್ಲಿ, ಮುಂಗಾರು ಹಂಗಾಮಿನ ಬೆಳೆ ವಿಮೆಗೆ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ…
ಶಿವಮೊಗ್ಗ, ಜೂನ್ 20:ಶಿವಮೊಗ್ಗ ಜಿಲ್ಲೆಯ ತೋಟಗಾರಿಕೆ ಇಲಾಖೆ 2025-26ನೇ ಸಾಲಿಗೆ ಅಡಿಕೆಯಲ್ಲಿ ಕಾಣಿಸಿಕೊಳ್ಳುವ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನಿಸಿದೆ. ಪ್ರತಿ ಹೆಕ್ಟರ್ಗೆ ರೂ. 1500/- ರಂತೆ, ಗರಿಷ್ಠ…
Adike Price:ಹೊಸ ಅಡಿಕೆ ಧಾರಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಲೆ ಹೀಗೆ ಹೆಚ್ಚಿದರೆ, ಮುಂದಿನ ದಿನಗಳಲ್ಲಿ ಅಡಿಕೆ ಬೆಳೆಗಾರರು ಉತ್ತಮ ಲಾಭ ಪಡೆಯುವ ಸಾಧ್ಯತೆ ಇದೆ. ಪ್ರಸ್ತುತ, ಅಡಿಕೆ ಬೆಲೆಯಲ್ಲಿ ಸ್ವಲ್ಪ ಏರಿಕೆಯನ್ನು ಕಂಡಿದೆ .…
ಜೀವಜಲ ಯೋಜನೆ 2025:ವೀರಶೈವ-ಲಿಂಗಾಯತ ಸಮುದಾಯದ ಸಣ್ಣ ಹಾಗೂ ಮಧ್ಯಮ ರೈತರಿಗೆ ನೀರಾವರಿ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ಉದ್ದೇಶದಿಂದ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಜೀವಜಲ ಯೋಜನೆ ಅಡಿಯಲ್ಲಿ…
ಶಿವಮೊಗ್ಗ : ಜಿಲ್ಲೆಯ ಭದ್ರಾವತಿ ತಾಲೂಕಿನ ಬಂಡಿಗುಡ್ಡದಲ್ಲಿ ಭೀತಿದಾಯಕ ಘಟನೆ ಸಂಭವಿಸಿದೆ. ಕಾಡಾನೆ ದಾಳಿಗೆ ಗ್ರಾಮದ ವ್ಯಕ್ತಿ ಕುಮಾರ್ (50) ಬಲಿಯಾಗಿದ್ದಾರೆ. ಜಮೀನಿನಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಕಾಡಾನೆ…
Gruhalakshmi may 2025 :ರಾಜ್ಯದ ಗೃಹಿಣಿಯರಿಗೆ ಆರ್ಥಿಕ ಸಹಾಯವನ್ನು ಒದಗಿಸುವ ಗೃಹಲಕ್ಷ್ಮಿ ಯೋಜನೆಯಡಿ, 2025ರ ಏಪ್ರಿಲ್ ವರೆಗೆ ಬಾಕಿಯಾಗಿದ್ದ ಎಲ್ಲಾ ಕಂತುಗಳನ್ನು ಲಾಭಾರ್ಥಿನಿಯರ ಬ್ಯಾಂಕ್ ಖಾತೆಗಳಿಗೆ ಯಶಸ್ವಿಯಾಗಿ ಜಮೆ ಮಾಡಲಾಗಿದೆ ಎಂದು ಮಹಿಳಾ…
ರಾಜ್ಯದ ಸಾವಿರಾರು ಸರ್ಕಾರಿ ನೌಕರರಿಗೆ ಶಾಕ್ ನೀಡುವಂತಹ ಪ್ರಮುಖ ನಿರ್ಧಾರವೊಂದು ಹೊರಬಿದ್ದಿದೆ. ಇನ್ನುಮುಂದೆ ಸರ್ಕಾರಿ ಕಚೇರಿಗಳಿಗೆ 2ನೇ ಮತ್ತು 4ನೇ ಶನಿವಾರ ರಜೆಯಿರಲ್ಲ ಎಂಬ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಸುಪ್ರೀಂ ಕೋರ್ಟ್ ಸೂಚನೆಯಂತೆ…
Loan:ಈಗ ರೈತರು ಬ್ಯಾಂಕ್ಗಳಿಗೆ ಓಡದೆ ತಮ್ಮ ಭೂಮಿಗೆ ಸಂಬಂಧಿಸಿದ ಬೆಳೆ ಸಾಲದ ಮಾಹಿತಿ ಸ್ವತಃ ಪರಿಶೀಲಿಸಬಹುದಾಗಿದೆ. ಕರ್ನಾಟಕ ಸರ್ಕಾರದ ಡಿಜಿಟಲ್ ಪೋರ್ಟಲ್ಗಳಾದ Bhoomi, CLWS (Crop Loan Waiver System), ಮತ್ತು RTC…
Karnataka Mobile Canteen Subsidy Scheme :ಕರ್ನಾಟಕದ ಯುವಕರಿಗೆ ಹೊಸ ನಿರೀಕ್ಷೆ ಮೂಡಿಸಿರುವ ಯೋಜನೆ ಇದಾಗಿದೆ. ರಾಜ್ಯದ ಪ್ರವಾಸೋದ್ಯಮ ಇಲಾಖೆ “ಮೊಬೈಲ್ ಕ್ಯಾಂಟೀನ್ ಸಬ್ಸಿಡಿ ಯೋಜನೆ” ಎಂಬ ಹೆಸರಿನಲ್ಲಿ ಹೊಸ ಯೋಜನೆಯನ್ನು ಘೋಷಿಸಿದೆ.…
Karnataka Rain : ಕರ್ನಾಟಕದಲ್ಲಿ ಮುಂಗಾರು ಪ್ರಾರಂಭವಾದ ನಂತರ ಮಳೆಯ ಪ್ರಮಾಣ ಕಡಿಮೆಯಾಗಿದೆ. ಮುಂಗಾರು ಪೂರ್ವ ಮಳೆಯ ಅಬ್ಬರವೇ ಹೆಚ್ಚಿದ್ದು, ಕಳೆದ ಎರಡು ದಿನಗಳಿಂದ ಮುಂಗಾರು ಮಳೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…