MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650
Egg :2025-26ನೇ ಸಾಲಿನ ಆಯವ್ಯಯ ಕಂಡಿಕೆ-106ರ ಪ್ರಕಾರ, ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸಲು ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರಕ್ಕೆ ಎರಡು ದಿನಗಳಲ್ಲಿ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣುಗಳನ್ನು ಅಜೀಮ್ ಪ್ರೇಮ್ಜಿ ಫೌಂಡೇಶನ್ನ ಸಹಯೋಗದ ಮೂಲಕ…
Karnataka Rain : ಕರ್ನಾಟಕದಲ್ಲಿ ಮುಂಗಾರು ಮಳೆಯ ಜೋರಾಗುವ ಕುರಿತು ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ಕೆಲವು ದಿನಗಳಿಂದ ಸಾಧಾರಣದಿಂದ ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಮುಂಗಾರು, ಇದೀಗ ಮತ್ತಷ್ಟು ಚುರುಕಾಗುವ ಸಾಧ್ಯತೆ ಇದೆ. ರಾಜ್ಯದ…
JNVST 2026 :ನವೋದಯ ವಿದ್ಯಾಲಯ ಸಮಿತಿ (NVS) 2026–27ನೇ ಶೈಕ್ಷಣಿಕ ವರ್ಷಕ್ಕಾಗಿ 6ನೇ ತರಗತಿಯಿಂದ ಪ್ರವೇಶ ಪಡೆಯಲು ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ (JNVST) 2026ಕ್ಕೆ ನೋಂದಣಿಗಳನ್ನು ಆರಂಭಿಸಿದೆ. ಅರ್ಹ ವಿದ್ಯಾರ್ಥಿಗಳು…
Adike Price:ಹೊಸ ಅಡಿಕೆ ಧಾರಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಲೆ ಹೀಗೆ ಹೆಚ್ಚಿದರೆ, ಮುಂದಿನ ದಿನಗಳಲ್ಲಿ ಅಡಿಕೆ ಬೆಳೆಗಾರರು ಉತ್ತಮ ಲಾಭ ಪಡೆಯುವ ಸಾಧ್ಯತೆ ಇದೆ. ಪ್ರಸ್ತುತ, ಅಡಿಕೆ ಬೆಲೆಯಲ್ಲಿ ಸ್ವಲ್ಪ ಏರಿಕೆಯನ್ನು…
ಪಿಎಂ ಕಿಸಾನ್ 20ನೇ ಕಂತು : ಕೇಂದ್ರ ಸರ್ಕಾರವು ರೈತರಿಗೆ ನೇರ ಆದಾಯ ಬೆಂಬಲ ಯೋಜನೆಯ ಭಾಗವಾಗಿ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತನ್ನು ಜೂನ್ 2025ರಲ್ಲಿ ಬಿಡುಗಡೆ ಮಾಡುವ…
Digipin:ಅಂಚೆ ಇಲಾಖೆಯು ಹೊಸ ಡಿಜಿಟಲ್ ವಿಳಾಸ ವ್ಯವಸ್ಥೆಯನ್ನು ಪರಿಚಯಿಸಿದೆ, ಇದನ್ನು ಡಿಜಿಪಿನ್ ಎಂದು ಕರೆಯಲಾಗುತ್ತದೆ. ಈ ವ್ಯವಸ್ಥೆಯ ಮೂಲಕ ವಿಳಾಸಗಳ ಅತಿ ನಿಖರವಾದ ಸ್ಥಳವನ್ನು ಪತ್ತೆಹಚ್ಚುವುದು ಸಾಧ್ಯವಾಗುತ್ತದೆ. ಡಿಜಿಪಿನ್ ಎಂದರೇನು? ಡಿಜಿಪಿನ್ ಎಂದರೆ…
Shivamogga :ಬೆಳಗಿನ ಜಾವ ನಗರದ ಎಲ್ ಎಲ್ ಆರ್ ರಸ್ತೆಯಲ್ಲಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಶಿವಮೊಗ್ಗದತ್ತ ಪ್ರಯಾಣಿಕರನ್ನು…
Tatkal Ticket:ಭಾರತೀಯ ರೈಲ್ವೆ ಸಚಿವಾಲಯವು ತತ್ಕಾಲ್ ಟಿಕೆಟ್ಗಳನ್ನು ಬುಕಿಂಗ್ ಮಾಡುವ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಮತ್ತು ಸುರಕ್ಷಿತವನ್ನಾಗಿಸುವ ಉದ್ದೇಶದಿಂದ ಒಂದು ಮಹತ್ವದ ಹೆಜ್ಜೆ ಇಡುತ್ತಿದೆ. ಶೀಘ್ರದಲ್ಲೇ, ತತ್ಕಾಲ್ ಟಿಕೆಟ್ಗಳಿಗಾಗಿ ಇ-ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಲಾಗುವುದು.…
OPS :ಹಳೆಯ ಪಿಂಚಣಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರವು ಒಂದು ಹರ್ಷದ ಸುದ್ದಿ ನೀಡಿದ್ದು, ಒಪಿಎಸ್ ಪ್ರಸ್ತಾವನೆಗಳನ್ನು ಪರಿಶೀಲಿಸಲು ರಾಜ್ಯ ಸರ್ಕಾರವು 3 ತಂಡಗಳನ್ನು ರಚಿಸುವ ನಿರ್ಧಾರ ಕೈಗೊಂಡಿದೆ. ದಿನಾಂಕ: 24.1.2024ರಂದು…
Adike Price:ಹೊಸ ಅಡಿಕೆ ಧಾರಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಲೆ ಹೀಗೆ ಹೆಚ್ಚಿದರೆ, ಮುಂದಿನ ದಿನಗಳಲ್ಲಿ ಅಡಿಕೆ ಬೆಳೆಗಾರರು ಉತ್ತಮ ಲಾಭ ಪಡೆಯುವ ಸಾಧ್ಯತೆ ಇದೆ. ಪ್ರಸ್ತುತ, ಅಡಿಕೆ ಬೆಲೆಯಲ್ಲಿ ಸ್ವಲ್ಪ ಏರಿಕೆಯನ್ನು…