MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650
ರಾಜ್ಯಾದ್ಯಂತ 29.05.2025 ರಂದು ಪುನರಾರಂಭವಾಗುವ ಶೈಕ್ಷಣಿಕ ವರ್ಷದ ಹಿನ್ನೆಲೆ, ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುತ್ತವೆ. ಆದರೆ, ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19 ಪರಿಸ್ಥಿತಿಯ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.…
UPI:ಆಗಸ್ಟ್ 1, 2025 ರಿಂದ,ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳಿಗೆ ಸಾಧ್ಯತೆ ಇದೆ. ರಾಷ್ಟ್ರೀಯ ಪಾವತಿ ನಿಗಮ (NPCI) ಎಲ್ಲಾ ಬ್ಯಾಂಕಿಂಗ್ ಮತ್ತು ಪಾವತಿ ಅಪ್ಲಿಕೇಶನ್ಗಳಿಗೆ ಹೊಸ ಅಪ್ಲಿಕೇಶನ್ ಪ್ರೋಗ್ರಾಮಿಂಗ್ ಇಂಟರ್ಫೇಸ್ (API)…
ಈಗಾಗಲೇ ಕೊರೊನಾ ವೈರಸ್ ನ ಪರಿಣಾಮವಾಗಿ ರಾಜ್ಯದಲ್ಲಿ ಮೂರು ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಅಲ್ಲದೇ ಸೋಂಕಿತರ ಪ್ರಕರಣಗಳ ಸಂಖ್ಯೆಯೂ 425ಕ್ಕೆ ಏರಿಕೆಯಾಗಿದೆ. ಈ ಸಾಂಕ್ರಾಮಿಕ ಪರಿಸ್ಥಿತಿಯ ಬಗ್ಗೆ ಆಲೋಚಿಸುವಾಗಲೇ ಮತ್ತೊಂದು ವೈರಸ್…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKSRTC) ವತಿಯಿಂದ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನೆಯನ್ನು ಕಲಿಯಲು ಆಸಕ್ತಿಯನ್ನು ಹೊಂದಿರುವ ನಿರುದ್ಯೋಗಿ ಯುವಕರಿಗೆ ಮತ್ತು ಯುವತಿಯರಿಗೆ ತರಬೇತಿಯನ್ನು ನೀಡಲಾಗುತ್ತಿದೆ. ನಿರುದ್ಯೋಗಿ ಯುವಕರಿಗೆ…
B-Khata :ಗ್ರಾಮೀಣ ಪ್ರದೇಶದ ಲಕ್ಷಾಂತರ ಅನಧಿಕೃತ ಆಸ್ತಿದಾರರಿಗೆ ಸರ್ಕಾರ ಶುಭಸಮಾಚಾರ ನೀಡಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯ ಅನಧಿಕೃತ ಮನೆಗಳು, ನಿವೇಶನಗಳು, ಕಟ್ಟಡಗಳಿಗೆ ಬಿ ಖಾತೆ ವಿತರಿಸಲು ಸರ್ಕಾರ ತೀರ್ಮಾನ ತೆಗೆದುಕೊಂಡಿದ್ದು ಜುಲೈ ಎರಡನೇ…
ಹೊಸ ಹಣಕಾಸು ಕಾಯ್ದೆಯಿಂದ ನಿವೃತ್ತ ಸರ್ಕಾರಿ ಉದ್ಯೋಗಿಗಳಿಗೆ ವಿದಾಯ ಭತ್ಯೆ ಅಥವಾ ಡಿಎ ಏರಿಕೆ ಮತ್ತು ವೇತನ ಆಯೋಗ ಪ್ರಯೋಜನಗಳು ಇನ್ನು ಮುಂದೆ ಸಿಗುವುದಿಲ್ಲ ಎಂದು ಕೆಲವು ವರದಿಗಳು ಹೇಳುತ್ತಿವೆ. ಈ ಪ್ರಕ್ರಿಯೆಯು…
BPL Ration card:ಪ್ರಮುಖ ದಾಖಲೆಗಳಲ್ಲಿ ಒಂದಾಗಿರುವ ರೇಷನ್ ಕಾರ್ಡ್ ಬಡವರಿಗೆ ಮುಖ್ಯವಾಗಿ ನೀಡಲಾಗುತ್ತದೆ. ಆದರೇ ಅರ್ಹತೆ ಇಲ್ಲದ ಆರ್ಥಿಕವಾಗಿ ಸದೃಢವಾಗಿರುವ ಕುಟುಂಬಗಳಿಗೂ ಬಿಪಿಎಲ್ ಪಡಿತರ ಚೀಟಿಗಳು ಇವೆ. ಅರ್ಹತೆ ಇಲ್ಲದವರನ್ನು ತೆಗೆದು ಹಾಕಲು…
ಕರ್ನಾಟಕ ರಾಜ್ಯದ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿಗೆ ರೈತರಿಗೆ ತೋಟಗಾರಿಕೆ ಬೆಳೆಗಳನ್ನು ಉತ್ತೇಜಿಸಲು ಮತ್ತು ಕೃಷಿಯಲ್ಲಿ ಆರ್ಥಿಕ ಸಬಲೀಕರಣವನ್ನು ಸಾಧಿಸಲು ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಯೋಜನೆಗಳು ರೈತರಿಗೆ ಉತ್ಪಾದನಕತೆಯನ್ನು…
Arogya Sanjeevini :ಸರ್ಕಾರಿ ನೌಕರರ ಕುಟುಂಬಕ್ಕೂ ಉಚಿತ ಆರೋಗ್ಯ ವಿಮಾ ಯೋಜನೆಯನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿದೆ. ಈ ಯೋಜನೆಗೆ ಆರೋಗ್ಯ ಸಂಜೀವಿನಿ ಎನ್ನುವ ಹೆಸರನ್ನು ನೀಡಲಾಗಿದೆ. ಈ ಯೋಜನೆಯ ಅಡಿಯಲ್ಲಿ ಸರ್ಕಾರಿ…
ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ, ಖಾಲಿಜಾಗ, ಮತ್ತು ಮನೆ ಹೊಂದಿರುವ ಪ್ರತಿಯೊಬ್ಬರು ತಮ್ಮ ಆಸ್ತಿಯ ಡಿಜಿಟಲ್ ದಾಖಲೆಯನ್ನು ಹೊಂದಿರಬೇಕು. ಪಂಚಾಯತ್ ರಾಜ್ ಇಲಾಖೆಯ ಇ-ಸ್ವತ್ತು(e-Swathu) ವೆಬ್ ಪೋರ್ಟಲ್ ಮೂಲಕ ಉಚಿತವಾಗಿ ಮಾಹಿತಿಯನ್ನು ನಿಮ್ಮ ಮೊಬೈಲ್ನಲ್ಲಿ…