MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650
FASTag Annual Pass:ಈ ನಿರ್ದೇಶಿತ ನೀತಿಯನುಸಾರ, ಮಾಲೀಕರು ಕೇವಲ ಒಂದು ಬಾರಿ ವಾರ್ಷಿಕ ರೂ. 3,000 ಪಾವತಿಸುವ ಮೂಲಕ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳು, ಎಕ್ಸ್ಪ್ರೆಸ್ ವೇ ಗಳು ಮತ್ತು ರಾಜ್ಯ ಎಕ್ಸ್ಪ್ರೆಸ್ ವೇಗಳಲ್ಲಿ…
Bele Vime:ಕರ್ನಾಟಕದ ರೈತರಿಗಾಗಿ ಇಲ್ಲಿದೆ ಒಂದು ಗುಡ್ ನ್ಯೂಸ್ ! ಮುಂಗಾರು 2023-24 ಹಂಗಾಮಿನಲ್ಲಿ ಬೆಳೆ ನಷ್ಟವನ್ನು ಅನುಭವಿಸಿರುವ 80,191 ರೈತರ ಖಾತೆಗಳಿಗೆ ₹81.36 ಕೋಟಿ ರೂ.ಗಳ ಬೆಳೆ ವಿಮಾ ಪರಿಹಾರ ಹಣವನ್ನು…
UPI Payments :ರಾಷ್ಟ್ರೀಯ ಪಾವತಿ ನಿಗಮ ಹೊಸ ನಿಯಮಗಳನ್ನು ಜಾರಿಗೆ ತಂದಿದೆ ಅಂದರೆ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ (ಯುಪಿಐ) ವಹಿವಾಟುಗಳಿಗೆ ಹೊಸ ನಿಯಮಗಳು ಅನ್ವಯಿಸುತ್ತದೆ. ಈ ನಿಯಮಗಳು ಡಿಜಿಟಲ್ ಪಾವತಿಗಳನ್ನು ವಿಶ್ವಾಸಾರ್ಹವಾಗಿ ಮತ್ತು…
Poultry and Goat Farming : ಕೋಳಿ ಮತ್ತು ಮೇಕೆ ಸಾಕಣೆಗಾಗಿ ನೀವು ವಿಶೇಷ ಸರ್ಕಾರಿ ಸಾಲ ಸೌಲಭ್ಯ ಕಾರ್ಯಕ್ರಮಗಳಿಗೆ ಅರ್ಜಿ ಸಲ್ಲಿಸಬಹುದು. ಕೃಷಿ ಕ್ಷೇತ್ರದಲ್ಲಿ ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ…
KSRTC Rules : ನಿಮಗೆಲ್ಲ ಗೊತ್ತಿರುವ ಹಾಗೆ ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ಐದು ಭರವಸೆಗಳನ್ನು ಜಾರಿಗೊಳಿಸುವುದಾಗಿ ಈ ಹಿಂದೆಯೇ ಘೋಷಿಸಿತ್ತು. ಐದು ಗ್ಯಾರಂಟಿಗಳಲ್ಲಿಶಕ್ತಿ ಯೋಜನೆ ಕೂಡ ಒಂದಾಗಿದ್ದು, ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಯಾಣಿಸುವ…
PMJAY:ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PM-JAY) ಎಂದೂ ಕರೆಯಲ್ಪಡುವ ಆಯುಷ್ಮಾನ್ ಭಾರತ್ ಯೋಜನೆಯು ಭಾರತ ಸರ್ಕಾರವು ಪ್ರಾರಂಭಿಸಿದ ಅತ್ಯಂತ ಮಹತ್ವಾಕಾಂಕ್ಷೆಯ ಆರೋಗ್ಯ ರಕ್ಷಣೆಯ ಉಪಕ್ರಮಗಳಲ್ಲಿ ಒಂದಾಗಿದೆ. 2018 ರಲ್ಲಿ ಪ್ರಧಾನಿ ನರೇಂದ್ರ…
Reliance Foundation Scholarship : ರಿಲಯನ್ಸ್ ಫೌಂಡೇಶನ್ 2024-25 ನೇ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿವೇತನ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ ಮತ್ತು ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ರಿಲಯನ್ಸ್ ಫೌಂಡೇಶನ್ ಪದವಿಪೂರ್ವ ಮತ್ತು…
Post Office RD:ಸುರಕ್ಷಿತ ಹೂಡಿಕೆ ಮತ್ತು ಉತ್ತಮ ಆದಾಯದ ಕಾರಣದಿಂದ ಪೋಸ್ಟ್ ಆಫೀಸ್ ಸಣ್ಣ ಉಳಿತಾಯ ಯೋಜನೆಗಳಿಗೆ ಆದ್ಯತೆ ನೀಡಲಾಗುತ್ತದೆ. ಅಂತಹ ಜನಪ್ರಿಯ ಯೋಜನೆ ಎಂದರೆ ಅದು ಪೋಸ್ಟ್ ಆಫೀಸ್ ಆರ್ಡಿ ಯೋಜನೆ,…
Post Office Scholarship:ಭಾರತೀಯ ಅಂಚೆ ಇಲಾಖೆಯು ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿ 2023-24ನೇ ಶೈಕ್ಷಣಿಕ ವರ್ಷದಲ್ಲಿ 60% ಅಂಕ ಗಳಿಸಿದ 6 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಂಚೆಚೀಟಿ…
PM Kisan Yojana 2024 :ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹಣಕಾಸಿನ ನೆರವು ನೀಡುವ ಸರ್ಕಾರಿ ಯೋಜನೆಯಾಗಿದೆ. ಕಂತುಗಳನ್ನು ನೇರವಾಗಿ ರೈತರ ಖಾತೆಗೆ…