MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650
Pradhan Mantri Fasal Bima Yojana : 2024-25 ನೇ ಸಾಲಿನ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗೆ ನೋಂದಾಯಿಸಲು ರೈತರಿಗೆ ತಿಳಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ರೈತರಿಗೆ ಬೆಳೆ ನಾಶವಾದಲ್ಲಿ ಪರಿಹಾರ ಸಿಗಲಿದೆ. ಇದನ್ನೂ…
PM Kissan Yojana | ಇಲ್ಲಿಯವರೆಗೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ, ರೈತರಿಗೆ ಒಟ್ಟು 16 ಕಂತನ್ನು ವಿತರಿಸಲಾಗಿದೆ ಮತ್ತು ರೈತರು ಬಹಳ ಸಮಯದಿಂದ ಪಿಎಂ ಕಿಸಾನ್ನಿಂದ 17ನೇ ಕಂತಿಗಾಗಿ…
PM Kisan Samman Nidhi 17 Instalment | ಸತತ ಮೂರನೇ ಬಾರಿಗೆ ಭಾರತದ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಧಿಕಾರ ವಹಿಸಿಕೊಂಡ ನಂತರ ಮೊದಲ…
B Y Raghavendra :ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 28 ಸ್ಥಾನಗಳಲ್ಲಿ ಬಿಜೆಪಿ 17 ಮತ್ತು ಜೆಡಿಎಸ್ ಎರಡು ಸ್ಥಾನಗಳನ್ನು ಗೆದ್ದಿದೆ . ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಸೀಟು ಹಂಚಿಕೆಯೊಂದಿಗೆ ಚುನಾವಣೆ ಎದುರಿಸಬೇಕಾಯಿತು.…
Kumar Bangarappa:ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರ ನಿವಾಸಕ್ಕೆ ನಟ ಶಿವರಾಜಕುಮಾರ್ ಅಭಿಮಾನಿಗಳು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ರಾಜ್ ಕುಮಾರ್ ಕುಟುಂಬದ ಬಗ್ಗೆ ಕುಮಾರ ಬಂಗಾರಪ್ಪ ಹಗುರಾದ ಮಾತುಗಳು…
ಶಿವಮೊಗ್ಗ: ಇನ್ಮುಂದೆ ಮಹಿಳೆಯರು, ಶಾಲಾ ಮಕ್ಕಳು, ವಿದ್ಯಾರ್ಥಿಗಳು ನಗರದಲ್ಲಿ ಕಿಡಿಗೇಡಿಗಳು ಹಾಗೂ ರೋಡ್ ರೋಮಿಯೊಗಳ ಭಯವಿಲ್ಲದೇ ಸ್ವಚ್ಛಂದವಾಗಿ ಸಂಚರಿಸಬಹುದು. ಈ ಉದ್ದೇಶಕ್ಕಾಗಿ ಜಿಲ್ಲಾ ಪೊಲೀಸ್ ಕಛೇರಿಯು ಕೆಳದಿ ರಾಣಿ ಅವರ ಸ್ಮರಣಾರ್ಥವಾಗಿ ‘ಚೆನ್ನಮ್ಮ…