ಅಮ್ಮನಘಟ್ಟಕ್ಕೆ ನಾಳೆ ಬೇಳೂರು ಗೋಪಾಲಕೃಷ್ಣ ಭೇಟಿ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ 3ನೇ ಜಾತ್ರಾ ಮಹೋತ್ಸವ ನಾಳೆ (ಸೆ‌.16 ಮಂಗಳವಾರ) ನಡೆಯಲಿದ್ದು ಶಾಸಕ, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷ ಮತ್ತು ಜಾತ್ರಾ ಸಮಿತಿಯ ಗೌರವಾಧ್ಯಕ್ಷ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿದ್ದಾರೆ ಎಂದು ಅಮ್ಮನಘಟ್ಟ ಜಾತ್ರಾ ಸಮಿತಿಯ ಕಾರ್ಯಾಧ್ಯಕ್ಷ ಕಲಗೋಡು ರತ್ನಾಕರ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮಂಗಳವಾರ ವರ್ಷದ ಮೂರನೇ ಜಾತ್ರೆ ನಡೆಯಲಿದ್ದು ಅಮ್ಮನಘಟ್ಟ ಕ್ಷೇತ್ರಕ್ಕೆ ಬೇಳೂರು ಗೋಪಾಲಕೃಷ್ಣ ಆಗಮಿಸಿ ದೇವಿಯ ದರ್ಶನ ಪಡೆದು ನಂತರ ಕ್ಷೇತ್ರದ ಅಭಿವೃದ್ಧಿ ಕೆಲಸಗಳು ಹಾಗೂ ಮುಂದಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Leave a Comment